ಅರಣ್ಯ ಒತ್ತುವರಿ ಪ್ರಕರಣಗಳಲ್ಲಿ ವಸ್ತುಸ್ಥಿತಿಯನ್ನು ಪರಿಶೀಲಿಸಿ ಮಾನವೀಯ ನೆಲೆಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ದಾಂಡೇಲಿಯಲ್ಲಿ ಮಾತನಾಡಿದ ಅವರು, ಮೂರು ಎಕರೆಗಿಂತ ಕಡಿಮೆ ಅರಣ್ಯ ಪ್ರದೇಶವನ್ನು ಒತ್ತುವರಿ ಮಾಡಿಕೊಂಡು ಸಾಗುವಳಿ ಮಾಡುತ್ತಿರುವ ಕೃಷಿಕರು, ಬುಡಕಟ್ಟು ಸಮುದಾಯದವರನ್ನು ಒಕ್ಕಲೆಬ್ಬಿಸಬಾರದು ಎಂದು ಅಧಿಕಾರಿಗಳಿಗೆ ಸ್ಪಷ್ಟಸೂಚನೆ ನೀಡಲಾಗಿದೆ ಎಂದರು. ಹೋಂಸ್ಟೇ, ರೆಸಾರ್ಟ್ಗಳಿಗಾಗಿ ಹತ್ತಾರು ಎಕರೆ ಅರಣ್ಯ ಪ್ರದೇಶ ಒತ್ತುವರಿ ಮಾಡಿಕೊಂಡಿರುವವರಿಂದ ಕೂಡಲೇ ಯಾವುದೇ ಮುಲಾಜಿಲ್ಲದೇ, ಒತ್ತುವರಿ ತೆರವು ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.
ವಾರಣಾಸಿಯ ಸೆಳೆತ ಅಸಾಧ್ಯವಾದದ್ದು ಅಂತ ಅಲ್ಲೇ ನೆಲೆನಿಂತ ವಿದೇಶಿಗರೂ ಇದ್ದಾರಂತೆ.ತಮ್ಮ ಉಳಿದ ಜೀವಿತಾವಧಿ…
ನಮ್ಮ ಯೋಚನೆಗಳು, ಯೋಜನೆಗಳು , ನಿರ್ಧಾರಗಳೆಲ್ಲವೂ ಆಹಾರ, ನಮ್ಮ ಪರಿಸರದ ಪ್ರಭಾವದಿಂದ ತಪ್ಪಿಸಿ…
ಬಣ್ಣದ ಜೀವಿಗಳನ್ನು ಸೃಷ್ಟಿಸಿರುವ ಜಡವನ್ನೂ ಜೀವವನ್ನಾಗಿ ಪರಿವರ್ತಿಸಬಲ್ಲ ತಾಕತ್ತುಳ್ಳ ಪರಮಾತ್ಮನೇ ಅಲ್ವೇ ಪರಮಕಲಾವಿದ?
ಇಂದಿನ ಜಗತ್ತಿನಲ್ಲಿ ನಿರ್ದಿಷ್ಟ ಜೀವನ ದೃಷ್ಠಿಯನ್ನು ಹೊಂದಿರಲು ಸಾಧ್ಯವಿಲ್ಲ. ಅದು ಆಗಾಗ ಬದಲಾಗುವ…
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮೀನುಗಾರಿಕೆ ವಲಯದ ಪ್ರಗತಿ ಹಾಗೂ ಭವಿಷ್ಯದ…
ಕೃಷಿ ಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಮುಂಚೂಣಿಯಲ್ಲಿದೆ. ಪ್ರಸ್ತುತ ಕೃಷಿ ಉತ್ಪಾದನೆಯ…