ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬಲ್ಲಾಳ ರಾಯನ ದುರ್ಗ ಅರಣ್ಯದಲ್ಲಿ ಕಾಡ್ಗಿಚ್ಚು ಉಂಟಾಗಿದ್ದು, ಸಾಕಷ್ಟು ಪ್ರಮಾಣದಲ್ಲಿ ಅರಣ್ಯ ನಾಶ ಉಂಟಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. 20 ಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದ್ದು, ಎತ್ತರದ ಬೆಟ್ಟ ಪ್ರದೇಶ ಹಾಗು ರಸ್ತೆ ಸೌಲಭ್ಯವಿಲ್ಲದ ಸ್ಥಳವಾಗಿರುವ ಕಾರಣ, ಅರಣ್ಯ ಇಲಾಖೆ ಹಾಗೂ ಅಗ್ನಿ ಶಾಮಕದಳ ಸಿಬ್ಬಂದಿ ಸ್ಥಳಕ್ಕೆ ತೆರಳಿ, ಬೆಂಕಿ ನಂದಿಸುವುದಕ್ಕೆ ಸಮಸ್ಯೆ ಆಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಜಿಲ್ಲೆಯ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ ಭಾಗಗಳಲ್ಲಿ ಕಾಡ್ಗಿಚ್ಚು ಉಂಟಾಗಿ ಅಪಾರ ಪ್ರಮಾಣದಲ್ಲಿ ಅರಣ್ಯ ನಾಶವಾಗಿದೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…