ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬಲ್ಲಾಳ ರಾಯನ ದುರ್ಗ ಅರಣ್ಯದಲ್ಲಿ ಕಾಡ್ಗಿಚ್ಚು ಉಂಟಾಗಿದ್ದು, ಸಾಕಷ್ಟು ಪ್ರಮಾಣದಲ್ಲಿ ಅರಣ್ಯ ನಾಶ ಉಂಟಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. 20 ಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದ್ದು, ಎತ್ತರದ ಬೆಟ್ಟ ಪ್ರದೇಶ ಹಾಗು ರಸ್ತೆ ಸೌಲಭ್ಯವಿಲ್ಲದ ಸ್ಥಳವಾಗಿರುವ ಕಾರಣ, ಅರಣ್ಯ ಇಲಾಖೆ ಹಾಗೂ ಅಗ್ನಿ ಶಾಮಕದಳ ಸಿಬ್ಬಂದಿ ಸ್ಥಳಕ್ಕೆ ತೆರಳಿ, ಬೆಂಕಿ ನಂದಿಸುವುದಕ್ಕೆ ಸಮಸ್ಯೆ ಆಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಜಿಲ್ಲೆಯ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ ಭಾಗಗಳಲ್ಲಿ ಕಾಡ್ಗಿಚ್ಚು ಉಂಟಾಗಿ ಅಪಾರ ಪ್ರಮಾಣದಲ್ಲಿ ಅರಣ್ಯ ನಾಶವಾಗಿದೆ.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…