ಮುಳ್ಳಯ್ಯನಗಿರಿ ಪರ್ವತ ಶ್ರೇಣಿಯಲ್ಲಿ ಕಾಡ್ಗಿಚ್ಚು | 25 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

February 19, 2025
7:32 AM
ಪ್ರವಾಸಿಗರು ಸೇರಿದಂತೆ ಜನರು ಮುಳ್ಳಯ್ಯನಗಿರಿ ಪರ್ವತ ಶ್ರೇಣಿ ಹಾಗೂ ಅರಣ್ಯ ಪ್ರದೇಶಕ್ಕೆ ತೆರಳಿ ಧೂಮಪಾನ ಮಾಡುವುದು, ಬೆಂಕಿ ಹಾಕಿ ಅಡುಗೆ ಮಾಡುವುದು ಇಂತಹ ಕೆಲಸ ಮಾಡಬಾರದು ಎಂದು ಚಿಕ್ಕಮಗಳೂರು ವಲಯ ಅರಣ್ಯ ಉಪ ಸಂರಕ್ಷಣಾ ಅಧಿಕಾರಿ ರಮೇಶ್ ಬಾಬು ಮನವಿ ಮಾಡಿದ್ದಾರೆ.

ಚಿಕ್ಕಮಗಳೂರು  ಜಿಲ್ಲೆಯ ಮುಳ್ಳಯ್ಯನಗಿರಿ ಪರ್ವತಶ್ರೇಣಿಯ ಚಂದ್ರದ್ರೋಣ ಪರ್ವತದಲ್ಲಿ ಕಾಡ್ಗಿಚ್ಚು ಉಂಟಾಗಿದ್ದು 25 ಎಕೆರೆಗೂ ಹೆಚ್ಚು ಅರಣ್ಯ ಪ್ರದೇಶ ನಾಶವಾಗಿದೆ. ಸೀತಾಳಯ್ಯನಗಿರಿ ಸಮೀಪದ ಬೆಟ್ಟಕ್ಕೆ ಸೋಮವಾರ ಸಂಜೆ ಬೆಂಕಿ ಹೊತ್ತಿಕೊಂಡಿದ್ದು ಸಾಕಷ್ಟು ಜೌಷಧೀಯ ಗುಣಗಳಿರುವ ಸಸ್ಯಗಳು, ಇತರೆ ಮರಗಿಡಗಳು  ಸುಟ್ಟುಹೋಗಿವೆ. ಸ್ಥಳಕ್ಕೆ ಅಗ್ನಿ ಶಾಮಕ ದಳ, ಅರಣ್ಯ ಇಲಾಖೆ ಸಿಬ್ಬಂದಿಗಳು ತೆರಳಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದು ಬೆಂಕಿ ಹತೋಟಿಗೆ ಬಂದಿದೆಯಾದರು ಪೂರ್ಣ ಪ್ರಮಾಣದಲ್ಲಿ  ನಂದಿಸಲು ಸಾಧ್ಯವಾಗಿಲ್ಲ.  ಪ್ರವಾಸಿಗರು ಸೇರಿದಂತೆ ಜನರು ಅರಣ್ಯ ಪ್ರದೇಶಕ್ಕೆ ತೆರಳಿ ಧೂಮಪಾನ ಮಾಡುವುದು, ಬೆಂಕಿ ಹಾಕಿ ಅಡುಗೆ ಮಾಡುವುದು ಇಂತಹ ಕೆಲಸ ಮಾಡಬಾರದು ಎಂದು ಚಿಕ್ಕಮಗಳೂರು ವಲಯ ಅರಣ್ಯ ಉಪ ಸಂರಕ್ಷಣಾ ಅಧಿಕಾರಿ ರಮೇಶ್ ಬಾಬು ಮನವಿ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ
August 7, 2026
7:34 AM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಅತ್ಯಾಧುನಿಕ ‘ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ’ | ಉಪಗ್ರಹ, ಡ್ರೋನ್‌, AI ತಂತ್ರಜ್ಞಾನ ಬಳಕೆಗೆ ಸರ್ಕಾರದ ಚಾಲನೆ
August 6, 2026
9:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror