Advertisement
MIRROR FOCUS

ಮುಳ್ಳಯ್ಯನಗಿರಿ ಪರ್ವತ ಶ್ರೇಣಿಯಲ್ಲಿ ಕಾಡ್ಗಿಚ್ಚು | 25 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

Share

ಚಿಕ್ಕಮಗಳೂರು  ಜಿಲ್ಲೆಯ ಮುಳ್ಳಯ್ಯನಗಿರಿ ಪರ್ವತಶ್ರೇಣಿಯ ಚಂದ್ರದ್ರೋಣ ಪರ್ವತದಲ್ಲಿ ಕಾಡ್ಗಿಚ್ಚು ಉಂಟಾಗಿದ್ದು 25 ಎಕೆರೆಗೂ ಹೆಚ್ಚು ಅರಣ್ಯ ಪ್ರದೇಶ ನಾಶವಾಗಿದೆ. ಸೀತಾಳಯ್ಯನಗಿರಿ ಸಮೀಪದ ಬೆಟ್ಟಕ್ಕೆ ಸೋಮವಾರ ಸಂಜೆ ಬೆಂಕಿ ಹೊತ್ತಿಕೊಂಡಿದ್ದು ಸಾಕಷ್ಟು ಜೌಷಧೀಯ ಗುಣಗಳಿರುವ ಸಸ್ಯಗಳು, ಇತರೆ ಮರಗಿಡಗಳು  ಸುಟ್ಟುಹೋಗಿವೆ. ಸ್ಥಳಕ್ಕೆ ಅಗ್ನಿ ಶಾಮಕ ದಳ, ಅರಣ್ಯ ಇಲಾಖೆ ಸಿಬ್ಬಂದಿಗಳು ತೆರಳಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದು ಬೆಂಕಿ ಹತೋಟಿಗೆ ಬಂದಿದೆಯಾದರು ಪೂರ್ಣ ಪ್ರಮಾಣದಲ್ಲಿ  ನಂದಿಸಲು ಸಾಧ್ಯವಾಗಿಲ್ಲ.  ಪ್ರವಾಸಿಗರು ಸೇರಿದಂತೆ ಜನರು ಅರಣ್ಯ ಪ್ರದೇಶಕ್ಕೆ ತೆರಳಿ ಧೂಮಪಾನ ಮಾಡುವುದು, ಬೆಂಕಿ ಹಾಕಿ ಅಡುಗೆ ಮಾಡುವುದು ಇಂತಹ ಕೆಲಸ ಮಾಡಬಾರದು ಎಂದು ಚಿಕ್ಕಮಗಳೂರು ವಲಯ ಅರಣ್ಯ ಉಪ ಸಂರಕ್ಷಣಾ ಅಧಿಕಾರಿ ರಮೇಶ್ ಬಾಬು ಮನವಿ ಮಾಡಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 hours ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

11 hours ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

15 hours ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

16 hours ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

23 hours ago

ತುಮಕೂರು |ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಸೂಚನೆ

ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ತುಮಕೂರು ಜಿಲ್ಲೆಯಲ್ಲಿರುವ ಕುಡಿಯುವ…

2 days ago