Advertisement
MIRROR FOCUS

ಮುಳ್ಳಯ್ಯನಗಿರಿ ಪರ್ವತ ಶ್ರೇಣಿಯಲ್ಲಿ ಕಾಡ್ಗಿಚ್ಚು | 25 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

Share

ಚಿಕ್ಕಮಗಳೂರು  ಜಿಲ್ಲೆಯ ಮುಳ್ಳಯ್ಯನಗಿರಿ ಪರ್ವತಶ್ರೇಣಿಯ ಚಂದ್ರದ್ರೋಣ ಪರ್ವತದಲ್ಲಿ ಕಾಡ್ಗಿಚ್ಚು ಉಂಟಾಗಿದ್ದು 25 ಎಕೆರೆಗೂ ಹೆಚ್ಚು ಅರಣ್ಯ ಪ್ರದೇಶ ನಾಶವಾಗಿದೆ. ಸೀತಾಳಯ್ಯನಗಿರಿ ಸಮೀಪದ ಬೆಟ್ಟಕ್ಕೆ ಸೋಮವಾರ ಸಂಜೆ ಬೆಂಕಿ ಹೊತ್ತಿಕೊಂಡಿದ್ದು ಸಾಕಷ್ಟು ಜೌಷಧೀಯ ಗುಣಗಳಿರುವ ಸಸ್ಯಗಳು, ಇತರೆ ಮರಗಿಡಗಳು  ಸುಟ್ಟುಹೋಗಿವೆ. ಸ್ಥಳಕ್ಕೆ ಅಗ್ನಿ ಶಾಮಕ ದಳ, ಅರಣ್ಯ ಇಲಾಖೆ ಸಿಬ್ಬಂದಿಗಳು ತೆರಳಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದು ಬೆಂಕಿ ಹತೋಟಿಗೆ ಬಂದಿದೆಯಾದರು ಪೂರ್ಣ ಪ್ರಮಾಣದಲ್ಲಿ  ನಂದಿಸಲು ಸಾಧ್ಯವಾಗಿಲ್ಲ.  ಪ್ರವಾಸಿಗರು ಸೇರಿದಂತೆ ಜನರು ಅರಣ್ಯ ಪ್ರದೇಶಕ್ಕೆ ತೆರಳಿ ಧೂಮಪಾನ ಮಾಡುವುದು, ಬೆಂಕಿ ಹಾಕಿ ಅಡುಗೆ ಮಾಡುವುದು ಇಂತಹ ಕೆಲಸ ಮಾಡಬಾರದು ಎಂದು ಚಿಕ್ಕಮಗಳೂರು ವಲಯ ಅರಣ್ಯ ಉಪ ಸಂರಕ್ಷಣಾ ಅಧಿಕಾರಿ ರಮೇಶ್ ಬಾಬು ಮನವಿ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

9 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

11 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

18 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

1 day ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago