ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ ದೃಷ್ಟಿಯಿಂದ ಗ್ರೇಟರ್ ಹೆಸರಗಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶವೆಂದು ರಾಜ್ಯ ಸಚಿವ ಸಂಪುಟದಲ್ಲಿ ಘೋಷಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಬೆಂಗಳೂರಿನ ಜನರ ಬಹುದಿನದ ಬೇಡಿಕೆ ಇದೀಗ ಈಡೇರಿದೆ ಗ್ರೇಟರ್ ಹೆಸರ ಘಟ್ಟದಿಂದಾಗಿ 133 ಪ್ರಭೇದದ ಪಕ್ಷಿಗಳು, ಹುಲ್ಲುಗಾವಲು ಪ್ರದೇಶದ ಸಂರಕ್ಷಣೆ, ಅಂತರ್ಜಲ ಮಟ್ಟದ ಏರಿಕೆ ಸೇರಿದಂತೆ ಶುದ್ಧ ವಾತಾವರಣ ನಿರ್ಮಾಣಕ್ಕೆ ಸಹಕಾರಿಯಾಗಲಿದೆ ಎಂದರು.
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…