ಬೆಳೆ ವಿಮೆ ವ್ಯಾಪ್ತಿಗೆ ಕಾಡುಪ್ರಾಣಿಗಳ ಹಾವಳಿಯ ಬೆಳೆ ಹಾನಿ

November 20, 2025
9:01 PM

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಇನ್ನು ಮುಂದೆ ಬೆಳೆ ವಿಮೆಯ ವ್ಯಾಪ್ತಿಯಲ್ಲಿರುವ ಸ್ಥಳಿಯ ಅಪಾಯಗಳ ಪಟ್ಟಿಗೆ ಕಾಡು ಪ್ರಾಣಿ ದಾಳಿಯನ್ನೂ ಸಹ ಸೇರಿಸುವ ಪ್ರಸ್ತಾವನೆಯಾಗಿದೆ.  ಈ ಪಟ್ಟಿಯಲ್ಲಿ ಕಾಡಾನೆ, ಮಂಗಗಳು, ಆನೆ, ಹುಲಿ ಇತ್ಯಾದಿ ಯಾವುದೇ ಕಾಡುಪ್ರಾಣಿಗಳ ದಾಳಿಯಿಂದ ಬೆಳೆಗೆ ಹಾನಿಯಾದರೆ ಅದರ ನಷ್ಟವನ್ನು ವಿಮಾ ಸಂಸ್ಥೆಗಳು ತುಂಬಿಕೊಡುತ್ತದೆ. ಈ ಪಿಎಂ ಫಸಲ್ ಬಿಮಾ ಯೋಜನೆಯ ಮಾರ್ಪಾಡು 2026 ರ ಬೇಸಿಗೆ ಹಂಗಾಮಿನಿಂದ ಜಾರಿಗೆ ಬರಲಿವೆ, ಈ ಬಗ್ಗೆ ಸೂಕ್ತವಾದ ಚರ್ಚೆ ಅಗತ್ಯವಿದೆ. ಕೃಷಿಕರಿಗೆ ಅತೀ ಅಗತ್ಯವಾದ ನೆರವು ಇದಾಗಿದೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಚಿಕಿತ್ಸೆ ಮುಗಿದರೂ ಕ್ಯಾನ್ಸರ್ ಅಪಾಯ ಏಕೆ ಮುಗಿಯುವುದಿಲ್ಲ?
January 7, 2026
11:10 PM
by: ದ ರೂರಲ್ ಮಿರರ್.ಕಾಂ
‌ ಭೂಮಿಗೆ ಬಿದ್ದ ಪ್ಲಾಸ್ಟಿಕ್ ಕರಗುವಂತೆ ಮಾಡಬಹುದು…!, ಇದು ಪ್ಲಾಸ್ಟಿಕ್ ಮಾಲಿನ್ಯಕ್ಕೆ ಪರಿಹಾರವೇ?
January 7, 2026
10:43 PM
by: ದ ರೂರಲ್ ಮಿರರ್.ಕಾಂ
2026 ರಲ್ಲಿ ಕೃಷಿ ಕ್ಷೇತ್ರ ಸ್ಥಿರತೆ , ಆದರೆ ಅಸಮಾನತೆ ಮುಂದುವರಿಕೆ
January 7, 2026
10:14 PM
by: ದ ರೂರಲ್ ಮಿರರ್.ಕಾಂ
ಶಾಖದ ಅಲೆಗಳ ಮುನ್ಸೂಚನೆಗೆ ವಿಜ್ಞಾನಿಗಳಿಂದ ಹೊಸ ಅಧ್ಯಯನ
January 7, 2026
10:04 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror