ಬೆಳೆ ವಿಮೆ ವ್ಯಾಪ್ತಿಗೆ ಕಾಡುಪ್ರಾಣಿಗಳ ಹಾವಳಿಯ ಬೆಳೆ ಹಾನಿ

November 20, 2025
9:01 PM

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಇನ್ನು ಮುಂದೆ ಬೆಳೆ ವಿಮೆಯ ವ್ಯಾಪ್ತಿಯಲ್ಲಿರುವ ಸ್ಥಳಿಯ ಅಪಾಯಗಳ ಪಟ್ಟಿಗೆ ಕಾಡು ಪ್ರಾಣಿ ದಾಳಿಯನ್ನೂ ಸಹ ಸೇರಿಸುವ ಪ್ರಸ್ತಾವನೆಯಾಗಿದೆ.  ಈ ಪಟ್ಟಿಯಲ್ಲಿ ಕಾಡಾನೆ, ಮಂಗಗಳು, ಆನೆ, ಹುಲಿ ಇತ್ಯಾದಿ ಯಾವುದೇ ಕಾಡುಪ್ರಾಣಿಗಳ ದಾಳಿಯಿಂದ ಬೆಳೆಗೆ ಹಾನಿಯಾದರೆ ಅದರ ನಷ್ಟವನ್ನು ವಿಮಾ ಸಂಸ್ಥೆಗಳು ತುಂಬಿಕೊಡುತ್ತದೆ. ಈ ಪಿಎಂ ಫಸಲ್ ಬಿಮಾ ಯೋಜನೆಯ ಮಾರ್ಪಾಡು 2026 ರ ಬೇಸಿಗೆ ಹಂಗಾಮಿನಿಂದ ಜಾರಿಗೆ ಬರಲಿವೆ, ಈ ಬಗ್ಗೆ ಸೂಕ್ತವಾದ ಚರ್ಚೆ ಅಗತ್ಯವಿದೆ. ಕೃಷಿಕರಿಗೆ ಅತೀ ಅಗತ್ಯವಾದ ನೆರವು ಇದಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ
ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ
August 3, 2026
8:43 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror