ಬೆಳೆ ವಿಮೆ ವ್ಯಾಪ್ತಿಗೆ ಕಾಡುಪ್ರಾಣಿಗಳ ಹಾವಳಿಯ ಬೆಳೆ ಹಾನಿ

November 20, 2025
9:01 PM

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಇನ್ನು ಮುಂದೆ ಬೆಳೆ ವಿಮೆಯ ವ್ಯಾಪ್ತಿಯಲ್ಲಿರುವ ಸ್ಥಳಿಯ ಅಪಾಯಗಳ ಪಟ್ಟಿಗೆ ಕಾಡು ಪ್ರಾಣಿ ದಾಳಿಯನ್ನೂ ಸಹ ಸೇರಿಸುವ ಪ್ರಸ್ತಾವನೆಯಾಗಿದೆ.  ಈ ಪಟ್ಟಿಯಲ್ಲಿ ಕಾಡಾನೆ, ಮಂಗಗಳು, ಆನೆ, ಹುಲಿ ಇತ್ಯಾದಿ ಯಾವುದೇ ಕಾಡುಪ್ರಾಣಿಗಳ ದಾಳಿಯಿಂದ ಬೆಳೆಗೆ ಹಾನಿಯಾದರೆ ಅದರ ನಷ್ಟವನ್ನು ವಿಮಾ ಸಂಸ್ಥೆಗಳು ತುಂಬಿಕೊಡುತ್ತದೆ. ಈ ಪಿಎಂ ಫಸಲ್ ಬಿಮಾ ಯೋಜನೆಯ ಮಾರ್ಪಾಡು 2026 ರ ಬೇಸಿಗೆ ಹಂಗಾಮಿನಿಂದ ಜಾರಿಗೆ ಬರಲಿವೆ, ಈ ಬಗ್ಗೆ ಸೂಕ್ತವಾದ ಚರ್ಚೆ ಅಗತ್ಯವಿದೆ. ಕೃಷಿಕರಿಗೆ ಅತೀ ಅಗತ್ಯವಾದ ನೆರವು ಇದಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ
August 23, 2026
3:24 PM
by: ಸಾಯಿಶೇಖರ್ ಕರಿಕಳ
ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ
August 23, 2026
2:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror