ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಇನ್ನು ಮುಂದೆ ಬೆಳೆ ವಿಮೆಯ ವ್ಯಾಪ್ತಿಯಲ್ಲಿರುವ ಸ್ಥಳಿಯ ಅಪಾಯಗಳ ಪಟ್ಟಿಗೆ ಕಾಡು ಪ್ರಾಣಿ ದಾಳಿಯನ್ನೂ ಸಹ ಸೇರಿಸುವ ಪ್ರಸ್ತಾವನೆಯಾಗಿದೆ. ಈ ಪಟ್ಟಿಯಲ್ಲಿ ಕಾಡಾನೆ, ಮಂಗಗಳು, ಆನೆ, ಹುಲಿ ಇತ್ಯಾದಿ ಯಾವುದೇ ಕಾಡುಪ್ರಾಣಿಗಳ ದಾಳಿಯಿಂದ ಬೆಳೆಗೆ ಹಾನಿಯಾದರೆ ಅದರ ನಷ್ಟವನ್ನು ವಿಮಾ ಸಂಸ್ಥೆಗಳು ತುಂಬಿಕೊಡುತ್ತದೆ. ಈ ಪಿಎಂ ಫಸಲ್ ಬಿಮಾ ಯೋಜನೆಯ ಮಾರ್ಪಾಡು 2026 ರ ಬೇಸಿಗೆ ಹಂಗಾಮಿನಿಂದ ಜಾರಿಗೆ ಬರಲಿವೆ, ಈ ಬಗ್ಗೆ ಸೂಕ್ತವಾದ ಚರ್ಚೆ ಅಗತ್ಯವಿದೆ. ಕೃಷಿಕರಿಗೆ ಅತೀ ಅಗತ್ಯವಾದ ನೆರವು ಇದಾಗಿದೆ.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…