ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಇನ್ನು ಮುಂದೆ ಬೆಳೆ ವಿಮೆಯ ವ್ಯಾಪ್ತಿಯಲ್ಲಿರುವ ಸ್ಥಳಿಯ ಅಪಾಯಗಳ ಪಟ್ಟಿಗೆ ಕಾಡು ಪ್ರಾಣಿ ದಾಳಿಯನ್ನೂ ಸಹ ಸೇರಿಸುವ ಪ್ರಸ್ತಾವನೆಯಾಗಿದೆ. ಈ ಪಟ್ಟಿಯಲ್ಲಿ ಕಾಡಾನೆ, ಮಂಗಗಳು, ಆನೆ, ಹುಲಿ ಇತ್ಯಾದಿ ಯಾವುದೇ ಕಾಡುಪ್ರಾಣಿಗಳ ದಾಳಿಯಿಂದ ಬೆಳೆಗೆ ಹಾನಿಯಾದರೆ ಅದರ ನಷ್ಟವನ್ನು ವಿಮಾ ಸಂಸ್ಥೆಗಳು ತುಂಬಿಕೊಡುತ್ತದೆ. ಈ ಪಿಎಂ ಫಸಲ್ ಬಿಮಾ ಯೋಜನೆಯ ಮಾರ್ಪಾಡು 2026 ರ ಬೇಸಿಗೆ ಹಂಗಾಮಿನಿಂದ ಜಾರಿಗೆ ಬರಲಿವೆ, ಈ ಬಗ್ಗೆ ಸೂಕ್ತವಾದ ಚರ್ಚೆ ಅಗತ್ಯವಿದೆ. ಕೃಷಿಕರಿಗೆ ಅತೀ ಅಗತ್ಯವಾದ ನೆರವು ಇದಾಗಿದೆ.
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…