ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಇನ್ನು ಮುಂದೆ ಬೆಳೆ ವಿಮೆಯ ವ್ಯಾಪ್ತಿಯಲ್ಲಿರುವ ಸ್ಥಳಿಯ ಅಪಾಯಗಳ ಪಟ್ಟಿಗೆ ಕಾಡು ಪ್ರಾಣಿ ದಾಳಿಯನ್ನೂ ಸಹ ಸೇರಿಸುವ ಪ್ರಸ್ತಾವನೆಯಾಗಿದೆ. ಈ ಪಟ್ಟಿಯಲ್ಲಿ ಕಾಡಾನೆ, ಮಂಗಗಳು, ಆನೆ, ಹುಲಿ ಇತ್ಯಾದಿ ಯಾವುದೇ ಕಾಡುಪ್ರಾಣಿಗಳ ದಾಳಿಯಿಂದ ಬೆಳೆಗೆ ಹಾನಿಯಾದರೆ ಅದರ ನಷ್ಟವನ್ನು ವಿಮಾ ಸಂಸ್ಥೆಗಳು ತುಂಬಿಕೊಡುತ್ತದೆ. ಈ ಪಿಎಂ ಫಸಲ್ ಬಿಮಾ ಯೋಜನೆಯ ಮಾರ್ಪಾಡು 2026 ರ ಬೇಸಿಗೆ ಹಂಗಾಮಿನಿಂದ ಜಾರಿಗೆ ಬರಲಿವೆ, ಈ ಬಗ್ಗೆ ಸೂಕ್ತವಾದ ಚರ್ಚೆ ಅಗತ್ಯವಿದೆ. ಕೃಷಿಕರಿಗೆ ಅತೀ ಅಗತ್ಯವಾದ ನೆರವು ಇದಾಗಿದೆ.
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…