ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ‌ ಆಸ್ಪತ್ರೆಗೆ ದಾಖಲು

April 23, 2023
7:32 AM

ನಿರಂತರ ಪ್ರವಾಸ ಹಾಗೂ ಕಾರ್ಯಕ್ರಮಗಳ ಒತ್ತಡದಿಂದ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ವೈದ್ಯರ ಸಲಹೆಯ ಮೇರೆಗೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಅವಿಶ್ರಾಂತವಾಗಿ ಪ್ರವಾಸ ಮಾಡಿದ್ದ ಮಾಜಿ ಮುಖ್ಯಮಂತ್ರಿಗಳು ಜ್ವರದಿಂದ ಬಳಲುತ್ತಿದ್ದು, ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿಗಳು, ವಿಶ್ರಾಂತಿ ನಂತರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಈ ಬಗ್ಗೆ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಮನವಿ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?
March 23, 2026
8:55 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror