ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ‌ ಆಸ್ಪತ್ರೆಗೆ ದಾಖಲು

April 23, 2023
7:32 AM

ನಿರಂತರ ಪ್ರವಾಸ ಹಾಗೂ ಕಾರ್ಯಕ್ರಮಗಳ ಒತ್ತಡದಿಂದ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ವೈದ್ಯರ ಸಲಹೆಯ ಮೇರೆಗೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಅವಿಶ್ರಾಂತವಾಗಿ ಪ್ರವಾಸ ಮಾಡಿದ್ದ ಮಾಜಿ ಮುಖ್ಯಮಂತ್ರಿಗಳು ಜ್ವರದಿಂದ ಬಳಲುತ್ತಿದ್ದು, ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ಮಾಡಿದ್ದಾರೆ.

Advertisement

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿಗಳು, ವಿಶ್ರಾಂತಿ ನಂತರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಈ ಬಗ್ಗೆ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಮನವಿ ಮಾಡಿದ್ದಾರೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಪರೇಷನ್ ಸಿಂಧೂರ | ಭಾರತೀಯ ಸೇನೆಯ ಕಾರ್ಯಾಚರಣೆಗೆ ರಾಜ್ಯದೆಲ್ಲೆಡೆ ಸಂಭ್ರಮಾಚರಣೆ
May 7, 2025
10:02 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 07-05-2025 | ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆ | ಮೇ 11 ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣ
May 7, 2025
2:42 PM
by: ಸಾಯಿಶೇಖರ್ ಕರಿಕಳ
ಈ ತಿಂಗಳ ಅಂತ್ಯದೊಳಗೆ 6 ರಾಶಿಯವರಿಗೆ ಉತ್ತಮ ಶುಭ ಫಲ | ಕೆಲವು ವಿಧಿ ವಿಧಾನಗಳನ್ನು ಅನುಸರಿಸಿದರೆ ಯಶಸ್ಸು |
May 7, 2025
7:02 AM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ
May 7, 2025
7:00 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror

Join Our Group