ನಿರಂತರ ಪ್ರವಾಸ ಹಾಗೂ ಕಾರ್ಯಕ್ರಮಗಳ ಒತ್ತಡದಿಂದ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ವೈದ್ಯರ ಸಲಹೆಯ ಮೇರೆಗೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಅವಿಶ್ರಾಂತವಾಗಿ ಪ್ರವಾಸ ಮಾಡಿದ್ದ ಮಾಜಿ ಮುಖ್ಯಮಂತ್ರಿಗಳು ಜ್ವರದಿಂದ ಬಳಲುತ್ತಿದ್ದು, ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ಮಾಡಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿಗಳು, ವಿಶ್ರಾಂತಿ ನಂತರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಈ ಬಗ್ಗೆ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಮನವಿ ಮಾಡಿದ್ದಾರೆ.
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…
ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…