ನಿರಂತರ ಪ್ರವಾಸ ಹಾಗೂ ಕಾರ್ಯಕ್ರಮಗಳ ಒತ್ತಡದಿಂದ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ವೈದ್ಯರ ಸಲಹೆಯ ಮೇರೆಗೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಅವಿಶ್ರಾಂತವಾಗಿ ಪ್ರವಾಸ ಮಾಡಿದ್ದ ಮಾಜಿ ಮುಖ್ಯಮಂತ್ರಿಗಳು ಜ್ವರದಿಂದ ಬಳಲುತ್ತಿದ್ದು, ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ಮಾಡಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿಗಳು, ವಿಶ್ರಾಂತಿ ನಂತರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಈ ಬಗ್ಗೆ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಮನವಿ ಮಾಡಿದ್ದಾರೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…