Advertisement
MIRROR FOCUS

arecanut | ಅಡಿಕೆ ಮಾರುಕಟ್ಟೆಗೆ ಸಮಸ್ಯೆಯಾಗುತ್ತಿರುವ ಕಳ್ಳ ಸಾಗಾಣಿಕೆ | 2 ಕೋಟಿ ರೂಪಾಯಿ ಮೌಲ್ಯದ ಅಡಿಕೆ ಸಹಿತ ಮ್ಯಾನ್ಮಾರ್‌ ಪ್ರಜೆಗಳ ಬಂಧನ |

Share

ಕಳೆದ ಎರಡು ವಾರಗಳಿಂದ ಅಡಿಕೆ ಮಾರುಕಟ್ಟೆಯ ಮೇಲೆ ಅಡಿಕೆ ಕಳ್ಳಸಾಗಾಣಿಕೆ ಪರಿಣಾಮ ಬೀರುತ್ತಿದೆ. ದೇಶದ ಅಡಿಕೆ ಮಾರುಕಟ್ಟೆಯಲ್ಲಿ ಅಡಿಕೆ ಬೇಡಿಕೆ ಇದ್ದರೂ ಕಳ್ಳ ದಾರಿಯ ಮೂಲಕ ವ್ಯಾಪಕವಾಗಿ ಅಡಿಕೆ ಆಮದಾಗುತ್ತಿದೆ. ಇದರ ಕಾರಣದಿಂದ ಅಡಿಕೆ ಮಾರುಕಟ್ಟೆಯು ಅಸ್ಥಿರತೆಯಿಂದ ಸಾಗಿದೆ. ಈ ನಡುವೆಯೇ ಅಕ್ರಮವಾಗಿ ಭಾರತದೊಳಕ್ಕೆ ಸಾಗಾಟ ಮಾಡುತ್ತಿದ್ದ 2 ಕೋಟಿ ರೂಪಾಯಿ ಮೌಲ್ಯದ 200 ಚೀಲ ಅಡಿಕೆಯನ್ನು ವಶಕ್ಕೆ ಪಡೆಯಲಾಗಿದೆ. ಅಕ್ರಮ ಸಾಗಾಟ ಮಾಡುತ್ತಿದ್ದ 4  ಜನ ಮ್ಯಾನ್ಮಾರ್ ಪ್ರಜೆಗಳನ್ನು ಬಂಧಿಸಲಾಗಿದೆ.ಮಣಿಪುರ-ಮ್ಯಾನ್ಮಾರ್ ಗಡಿಯಲ್ಲಿ ನಿಯೋಜಿಸಲಾದ ಭದ್ರತಾ ಪಡೆಗಳ ಕಾರ್ಯಾಚರಣೆ ನಡೆಸಿದ್ದರು.  

Advertisement
Advertisement

ದೇಶದಲ್ಲೂ ಅಡಿಕೆ ಮಾರುಕಟ್ಟೆಯೂ ಅಸ್ಥಿರವಾಗಿದೆ. ಆಮದು ಅಡಿಕೆಯು ದೇಶೀಯ ಮಾರುಕಟ್ಟೆಯ ಮೇಲೆ ಇದೀಗ ಪರಿಣಾಮ ಬೀರಿದೆ. ಕಳೆದ ಎರಡು ವಾರಗಳಿಂದ ಏರಿಕೆ ಕಾಣುತ್ತಿದ್ದ ಅಡಿಕೆ ಧಾರಣೆ, ಇದೀಗ ಕಳೆದ ಒಂದು ವಾರದಿಂದ ಅಡಿಕೆ ಧಾರಣೆಯು ಅಸ್ಥಿರತೆಯಿಂದ ಕೂಡಿದೆ.ಈಗಾಗಲೇ ಕಳ್ಳ ದಾರಿಯ ಮೂಲಕ ಭಾರತದೊಳಕ್ಕೆ ಬಂದಿರುವ ಅಡಿಕೆಯು ಹಲವು ಕಡೆ ದಾಸ್ತಾನು ಇರುವ ಬಗ್ಗೆ ಮಾಹಿತಿ ಇದೆ. ಗಣೇಶ ಚತುರ್ಥಿಯ ಬಳಿಕ ಅಡಿಕೆ ಮಾರುಕಟ್ಟೆಯಲ್ಲಿ ಗಣನೀಯವಾದ ಚೇತರಿಕೆ ಕಾಣುವ ನಿರೀಕ್ಷೆ ಇದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

9 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

9 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

9 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

9 hours ago

ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ  ಅಗತ್ಯ ಕ್ರಮ…

9 hours ago

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

19 hours ago