Advertisement
MIRROR FOCUS

arecanut | ಅಡಿಕೆ ಮಾರುಕಟ್ಟೆಗೆ ಸಮಸ್ಯೆಯಾಗುತ್ತಿರುವ ಕಳ್ಳ ಸಾಗಾಣಿಕೆ | 2 ಕೋಟಿ ರೂಪಾಯಿ ಮೌಲ್ಯದ ಅಡಿಕೆ ಸಹಿತ ಮ್ಯಾನ್ಮಾರ್‌ ಪ್ರಜೆಗಳ ಬಂಧನ |

Share

ಕಳೆದ ಎರಡು ವಾರಗಳಿಂದ ಅಡಿಕೆ ಮಾರುಕಟ್ಟೆಯ ಮೇಲೆ ಅಡಿಕೆ ಕಳ್ಳಸಾಗಾಣಿಕೆ ಪರಿಣಾಮ ಬೀರುತ್ತಿದೆ. ದೇಶದ ಅಡಿಕೆ ಮಾರುಕಟ್ಟೆಯಲ್ಲಿ ಅಡಿಕೆ ಬೇಡಿಕೆ ಇದ್ದರೂ ಕಳ್ಳ ದಾರಿಯ ಮೂಲಕ ವ್ಯಾಪಕವಾಗಿ ಅಡಿಕೆ ಆಮದಾಗುತ್ತಿದೆ. ಇದರ ಕಾರಣದಿಂದ ಅಡಿಕೆ ಮಾರುಕಟ್ಟೆಯು ಅಸ್ಥಿರತೆಯಿಂದ ಸಾಗಿದೆ. ಈ ನಡುವೆಯೇ ಅಕ್ರಮವಾಗಿ ಭಾರತದೊಳಕ್ಕೆ ಸಾಗಾಟ ಮಾಡುತ್ತಿದ್ದ 2 ಕೋಟಿ ರೂಪಾಯಿ ಮೌಲ್ಯದ 200 ಚೀಲ ಅಡಿಕೆಯನ್ನು ವಶಕ್ಕೆ ಪಡೆಯಲಾಗಿದೆ. ಅಕ್ರಮ ಸಾಗಾಟ ಮಾಡುತ್ತಿದ್ದ 4  ಜನ ಮ್ಯಾನ್ಮಾರ್ ಪ್ರಜೆಗಳನ್ನು ಬಂಧಿಸಲಾಗಿದೆ.ಮಣಿಪುರ-ಮ್ಯಾನ್ಮಾರ್ ಗಡಿಯಲ್ಲಿ ನಿಯೋಜಿಸಲಾದ ಭದ್ರತಾ ಪಡೆಗಳ ಕಾರ್ಯಾಚರಣೆ ನಡೆಸಿದ್ದರು.  

ದೇಶದಲ್ಲೂ ಅಡಿಕೆ ಮಾರುಕಟ್ಟೆಯೂ ಅಸ್ಥಿರವಾಗಿದೆ. ಆಮದು ಅಡಿಕೆಯು ದೇಶೀಯ ಮಾರುಕಟ್ಟೆಯ ಮೇಲೆ ಇದೀಗ ಪರಿಣಾಮ ಬೀರಿದೆ. ಕಳೆದ ಎರಡು ವಾರಗಳಿಂದ ಏರಿಕೆ ಕಾಣುತ್ತಿದ್ದ ಅಡಿಕೆ ಧಾರಣೆ, ಇದೀಗ ಕಳೆದ ಒಂದು ವಾರದಿಂದ ಅಡಿಕೆ ಧಾರಣೆಯು ಅಸ್ಥಿರತೆಯಿಂದ ಕೂಡಿದೆ.ಈಗಾಗಲೇ ಕಳ್ಳ ದಾರಿಯ ಮೂಲಕ ಭಾರತದೊಳಕ್ಕೆ ಬಂದಿರುವ ಅಡಿಕೆಯು ಹಲವು ಕಡೆ ದಾಸ್ತಾನು ಇರುವ ಬಗ್ಗೆ ಮಾಹಿತಿ ಇದೆ. ಗಣೇಶ ಚತುರ್ಥಿಯ ಬಳಿಕ ಅಡಿಕೆ ಮಾರುಕಟ್ಟೆಯಲ್ಲಿ ಗಣನೀಯವಾದ ಚೇತರಿಕೆ ಕಾಣುವ ನಿರೀಕ್ಷೆ ಇದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

22 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

23 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

23 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

23 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

2 days ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

2 days ago