ಫಾ. ಆದರ್ಶ್ ಜೋಸೆಫ್ ಅವರಿಗೆ ಹ್ಯೂಮನಿಟೀರಿಯನ್ ಎಕ್ಸಲೆನ್ಸ್ ಅವಾರ್ಡ್ |

August 15, 2024
3:50 PM
ಫಾ. ಆದರ್ಶ್ ಜೋಸೆಫ್ ಅವರಿಗೆ " ಹ್ಯೂಮನಿಟೀರಿಯನ್ ಎಕ್ಸಲೆನ್ಸ್ ಅವಾರ್ಡ್ 2024 " ಭಾಜನರಾಗಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ಹಾಗೂ ಹ್ಯೂಮನಿಟೆರಿಯನ್ ದಿನದ ಪ್ರಯುಕ್ತ ಹ್ಯೂಮನಿಟೆರಿಯನ್ ಸಂಸ್ಥೆಯ ವತಿಯಿಂದ ವಿವಿಧ ಸಮಾಜ ಸೇವೆಯನ್ನು ಪರಿಗಣಿಸಿ ಫಾ. ಆದರ್ಶ್ ಜೋಸೆಫ್ ಅವರಿಗೆ ” ಹ್ಯೂಮನಿಟೀರಿಯನ್ ಎಕ್ಸಲೆನ್ಸ್ ಅವಾರ್ಡ್ 2024 ” ಭಾಜನರಾಗಿದ್ದಾರೆ.…..ಮುಂದೆ ಓದಿ….

ದೆಹಲಿಯಲ್ಲಿ ಕೇಂದ್ರ ಮಾಜಿ ಸಚಿವ ಸಂತೋಷ್ ಬಗ್ರೋಡಿಯಾ ಅವರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಗ್ರಾಮ ಮಟ್ಟದಲ್ಲಿ ಮಾಡಿದ ಸಮಾಜಸೇವೆಯನ್ನು ಸಂಸ್ಥೆ ಶ್ಲಾಘಸಿದೆ. ತನ್ನ ವಾಹನದಲ್ಲಿ ನೂರಕ್ಕೂ ಅಧಿಕ ಕೋವಿಡ್ ರೋಗಿಗಳನ್ನು ಆಸ್ಪತ್ರೆ ಹಾಗೂ ಕೋವಿಡ್ ಸೆಂಟರ್ ಗಳಿಗೆ ಉಚಿತವಾಗಿ ಕರೆದೊಯ್ದಿದ್ದಾರೆ,  ಹಲವಾರು ಜನರ ಪ್ರಾಣ ಉಳಿಸುವಲ್ಲಿ ಯಶ್ವಸಿಯಾದರು. ಅದೂ ಅಲ್ಲದೆ ಹತ್ತು ಹಲವಾರು ಸಮಾಜಮುಖಿ ಕಾರ್ಯಕ್ರಮದಲ್ಲಿ  ತೊಡಗಿಸಿಕೊಂಡು ಜಾತಿ, ಧರ್ಮ ಬೇಧವಿಲ್ಲದೆ ಮಾಡುವ ಮಾನವ ಸೇವೆಯನ್ನು ಸಂಸ್ಥೆ ಗುರುತಿಸಿದೆ. ಇವರು ಪ್ರಸ್ತುತ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಗುತ್ತಿಗಾರು ಹಾಗೂ ನೆಟ್ಟಣ ಚರ್ಚಿನ ಧರ್ಮಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Fr. Adarsh Joseph has been honored with the prestigious “Humanitarian Excellence Award 2024” on the auspicious occasion of Independence Day and Humanitarian Day. This recognition serves as a testament to his unwavering commitment to serving humanity and making a positive difference in the world. Let his dedication inspire us all to be agents of change and compassion in our own communities.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ
March 11, 2026
9:28 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ
March 11, 2026
7:13 PM
by: ಅರುಣ್‌ ಕುಮಾರ್ ಕಾಂಚೋಡು
ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ
March 11, 2026
7:19 AM
by: ದ ರೂರಲ್ ಮಿರರ್.ಕಾಂ
ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್
March 11, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror