ಸುದ್ದಿಗಳು

ಫಾ. ಆದರ್ಶ್ ಜೋಸೆಫ್ ಅವರಿಗೆ ಹ್ಯೂಮನಿಟೀರಿಯನ್ ಎಕ್ಸಲೆನ್ಸ್ ಅವಾರ್ಡ್ |

Share

ಸ್ವಾತಂತ್ರ್ಯ ದಿನಾಚರಣೆ ಹಾಗೂ ಹ್ಯೂಮನಿಟೆರಿಯನ್ ದಿನದ ಪ್ರಯುಕ್ತ ಹ್ಯೂಮನಿಟೆರಿಯನ್ ಸಂಸ್ಥೆಯ ವತಿಯಿಂದ ವಿವಿಧ ಸಮಾಜ ಸೇವೆಯನ್ನು ಪರಿಗಣಿಸಿ ಫಾ. ಆದರ್ಶ್ ಜೋಸೆಫ್ ಅವರಿಗೆ ” ಹ್ಯೂಮನಿಟೀರಿಯನ್ ಎಕ್ಸಲೆನ್ಸ್ ಅವಾರ್ಡ್ 2024 ” ಭಾಜನರಾಗಿದ್ದಾರೆ.…..ಮುಂದೆ ಓದಿ….

Advertisement

ದೆಹಲಿಯಲ್ಲಿ ಕೇಂದ್ರ ಮಾಜಿ ಸಚಿವ ಸಂತೋಷ್ ಬಗ್ರೋಡಿಯಾ ಅವರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಗ್ರಾಮ ಮಟ್ಟದಲ್ಲಿ ಮಾಡಿದ ಸಮಾಜಸೇವೆಯನ್ನು ಸಂಸ್ಥೆ ಶ್ಲಾಘಸಿದೆ. ತನ್ನ ವಾಹನದಲ್ಲಿ ನೂರಕ್ಕೂ ಅಧಿಕ ಕೋವಿಡ್ ರೋಗಿಗಳನ್ನು ಆಸ್ಪತ್ರೆ ಹಾಗೂ ಕೋವಿಡ್ ಸೆಂಟರ್ ಗಳಿಗೆ ಉಚಿತವಾಗಿ ಕರೆದೊಯ್ದಿದ್ದಾರೆ,  ಹಲವಾರು ಜನರ ಪ್ರಾಣ ಉಳಿಸುವಲ್ಲಿ ಯಶ್ವಸಿಯಾದರು. ಅದೂ ಅಲ್ಲದೆ ಹತ್ತು ಹಲವಾರು ಸಮಾಜಮುಖಿ ಕಾರ್ಯಕ್ರಮದಲ್ಲಿ  ತೊಡಗಿಸಿಕೊಂಡು ಜಾತಿ, ಧರ್ಮ ಬೇಧವಿಲ್ಲದೆ ಮಾಡುವ ಮಾನವ ಸೇವೆಯನ್ನು ಸಂಸ್ಥೆ ಗುರುತಿಸಿದೆ. ಇವರು ಪ್ರಸ್ತುತ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಗುತ್ತಿಗಾರು ಹಾಗೂ ನೆಟ್ಟಣ ಚರ್ಚಿನ ಧರ್ಮಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Fr. Adarsh Joseph has been honored with the prestigious “Humanitarian Excellence Award 2024” on the auspicious occasion of Independence Day and Humanitarian Day. This recognition serves as a testament to his unwavering commitment to serving humanity and making a positive difference in the world. Let his dedication inspire us all to be agents of change and compassion in our own communities.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-06-2025 | ಮಳೆ ತೀವ್ರತೆ ಕಡಿಮೆ ನಿರೀಕ್ಷೆ | ಜೂ.18 ರಿಂದ ಸಾಮಾನ್ಯ ಮಳೆ ಸಾಧ್ಯತೆ

18.06.2025ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

7 hours ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ | ಇದುವರೆಗಿನ ಹಾನಿ ಎಷ್ಟು..?

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಗೆ ಇದುವರೆಗೆ ಹಾನಿಯಾಗಿರುವ ಮಾಹಿತಿಯನ್ನು ಜಿಲ್ಲಾಡಳಿತ…

8 hours ago

ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |

ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ…

12 hours ago

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

1 day ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

1 day ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 days ago