Advertisement
ಸುದ್ದಿಗಳು

ಫಾ. ಆದರ್ಶ್ ಜೋಸೆಫ್ ಅವರಿಗೆ ಹ್ಯೂಮನಿಟೀರಿಯನ್ ಎಕ್ಸಲೆನ್ಸ್ ಅವಾರ್ಡ್ |

Share

ಸ್ವಾತಂತ್ರ್ಯ ದಿನಾಚರಣೆ ಹಾಗೂ ಹ್ಯೂಮನಿಟೆರಿಯನ್ ದಿನದ ಪ್ರಯುಕ್ತ ಹ್ಯೂಮನಿಟೆರಿಯನ್ ಸಂಸ್ಥೆಯ ವತಿಯಿಂದ ವಿವಿಧ ಸಮಾಜ ಸೇವೆಯನ್ನು ಪರಿಗಣಿಸಿ ಫಾ. ಆದರ್ಶ್ ಜೋಸೆಫ್ ಅವರಿಗೆ ” ಹ್ಯೂಮನಿಟೀರಿಯನ್ ಎಕ್ಸಲೆನ್ಸ್ ಅವಾರ್ಡ್ 2024 ” ಭಾಜನರಾಗಿದ್ದಾರೆ.…..ಮುಂದೆ ಓದಿ….

ದೆಹಲಿಯಲ್ಲಿ ಕೇಂದ್ರ ಮಾಜಿ ಸಚಿವ ಸಂತೋಷ್ ಬಗ್ರೋಡಿಯಾ ಅವರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಗ್ರಾಮ ಮಟ್ಟದಲ್ಲಿ ಮಾಡಿದ ಸಮಾಜಸೇವೆಯನ್ನು ಸಂಸ್ಥೆ ಶ್ಲಾಘಸಿದೆ. ತನ್ನ ವಾಹನದಲ್ಲಿ ನೂರಕ್ಕೂ ಅಧಿಕ ಕೋವಿಡ್ ರೋಗಿಗಳನ್ನು ಆಸ್ಪತ್ರೆ ಹಾಗೂ ಕೋವಿಡ್ ಸೆಂಟರ್ ಗಳಿಗೆ ಉಚಿತವಾಗಿ ಕರೆದೊಯ್ದಿದ್ದಾರೆ,  ಹಲವಾರು ಜನರ ಪ್ರಾಣ ಉಳಿಸುವಲ್ಲಿ ಯಶ್ವಸಿಯಾದರು. ಅದೂ ಅಲ್ಲದೆ ಹತ್ತು ಹಲವಾರು ಸಮಾಜಮುಖಿ ಕಾರ್ಯಕ್ರಮದಲ್ಲಿ  ತೊಡಗಿಸಿಕೊಂಡು ಜಾತಿ, ಧರ್ಮ ಬೇಧವಿಲ್ಲದೆ ಮಾಡುವ ಮಾನವ ಸೇವೆಯನ್ನು ಸಂಸ್ಥೆ ಗುರುತಿಸಿದೆ. ಇವರು ಪ್ರಸ್ತುತ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಗುತ್ತಿಗಾರು ಹಾಗೂ ನೆಟ್ಟಣ ಚರ್ಚಿನ ಧರ್ಮಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Fr. Adarsh Joseph has been honored with the prestigious “Humanitarian Excellence Award 2024” on the auspicious occasion of Independence Day and Humanitarian Day. This recognition serves as a testament to his unwavering commitment to serving humanity and making a positive difference in the world. Let his dedication inspire us all to be agents of change and compassion in our own communities.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

5 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

10 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

11 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

21 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

1 day ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

1 day ago