#FranceRiots | ಫ್ರಾನ್ಸ್‌ ಏಕೆ ಹೊತ್ತಿ ಉರಿಯುತ್ತಿದೆ….? |

July 2, 2023
8:29 PM

ಕಳೆದ ಮೂರು ದಿನಗಳಿಂದ ಫ್ರಾನ್ಸ್‌ ಹೊತ್ತಿ ಉರಿಯುತ್ತಿದೆ. ಹಲವು ಕಡೆಗಳಲ್ಲಿ  ಬೆಂಕಿಯ ಜ್ವಾಲೆ ಹಬ್ಬಿದೆ. ಪ್ರತಿಭಟನೆ, ಹಿಂಸಾತ್ಮಕ ರೂಪಗಳು ಕಂಡುಬಂದಿದೆ.ಕಳೆದ ಐದು ದಿನಗಳಲ್ಲಿ 10 ಶಾಪಿಂಗ್ ಮಾಲ್‌ಗಳು, 200ಕ್ಕೂ ಹೆಚ್ಚು ಸೂಪರ್ ಮಾರ್ಕಟ್‌ಗಳು, 250 ತಂಬಾಕು ಮಳಿಗೆಗಳು ಹಾಗೂ 250 ಬ್ಯಾಂಕ್‌ಗಳನ್ನು ದಂಗೆಕೋರರು ಲೂಟಿ ಮಾಡಿದ್ದಾರೆ.  ಫ್ರಾನ್ಸ್‌ನಾದ್ಯಂತ ಸುಮಾರು 1500 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಈಗ ಅಲ್ಲಿನ  ಸರ್ಕಾರವು ಸುಮಾರು 45,000 ಪೊಲೀಸ್ ಅಧಿಕಾರಿಗಳನ್ನು ಶಾಂತಿಗಾಗಿ ನಿಯೋಜಿಸಿದೆ. ಇಷ್ಟಕ್ಕೆಲ್ಲಾ ಸದ್ಯದ ಕಾರಣ, ನಹೆಲ್ ಎಂಬ 17 ವರ್ಷದ ಹುಡುಗನ ಹತ್ಯೆಯ ಪರಿಣಾಮ..!

ಫ್ರಾನ್ಸ್‌ನಲ್ಲಿ 17 ವರ್ಷದ ಹುಡುಗನೊಬ್ಬನ ಸಾವು ಇಡೀ ದೇಶದಲ್ಲಿ ಕಳೆದ ಮೂರು ದಿನಗಳಿಂದ ಉಗ್ರ ಪ್ರತಿಭಟನೆಯನ್ನು ಹುಟ್ಟುಹಾಕಿದೆ. ಪ್ರತಿಭಟನೆ ವೇಳೆ ಕೈಗೆ ಸಿಕ್ಕಸಿಕ್ಕದ್ದನ್ನೆಲ್ಲ ಜನರು ಧ್ವಂಸಮಾಡಿದ್ದಾರೆ. ಫ್ರಾನ್ಸ್‌ನ ಮಾರ್ಸಿಲ್ಲೆ, ಲಿಲ್ಲೆ ಲಿಯಾನ್, ಪೌ, ಟೌಲೌಸ್ ಮತ್ತು ಮುಂತಾದ ಪ್ರದೇಶಗಳಲ್ಲಿ ಪ್ರತಿಭಟನಾಕಾರರು ಕಟ್ಟಡಗಳಿಗೆ, ಪೊಲೀಸ್​ ವಾಹನಗಳಿಗೆ, ಬಸ್ ಡಿಪೋ, ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಬೆಂಕಿ ಹಚ್ಚಿದ್ದಾರೆ.

ಕಳೆದ ಮಂಗಳವಾರ ಪ್ಯಾರಿಸ್‌ನ ನಾಂಟೆರ್ರೆ ಎಂಬ ಪ್ರದೇಶದಲ್ಲಿ ಟ್ರಾಫಿಕ್ ಸಿಗ್ನಲ್ ವೇಳೆ  ನಹೆಲ್ ಎಂಬ 17 ವರ್ಷದ ಹುಡುಗ ನಿಯಮ ಉಲ್ಲಂಘಿಸಿದ ಕಾರಣದಿಂದ ಪೊಲೀಸರು ಗುಂಡು ಹಾರಿಸಿದರು. ‌ಈತ ಈ ಹಿಂದೆ ಕೂಡ ಹಲವಾರು ಬಾರಿ ಸಂಚಾರ ನಿಯಮ ಉಲ್ಲಂಘಿಸಿದ್ದಾನೆಂದು ಹೇಳಲಾಗಿದೆ. ತೀವ್ರ ಗಾಯಗೊಂಡ ಈ ಯುವಕ ಮೃತಪಟ್ಟಿದ್ದ. ಹೀಗಾಗಿ ಮಂಗಳವಾರ ರಾತ್ರಿ ನಾಂಟೆರ್ರೆಯಲ್ಲಿ ಪ್ರತಿಭಟನೆಯ ಸರಣಿ ಆರಂಭವಾಯಿತು. ತಕ್ಷಣವೇ ನಹೆಲ್ ಮೇಲೆ ಗುಂಡು ಹಾರಿಸಿದ ಅಧಿಕಾರಿಗಳು ಮೃತಪಟ್ಟ ಯುವಕನ ಕುಟುಂಬದವರಲ್ಲಿ ಕ್ಷಮೆಯಾಚಿಸಿದ್ದಾರೆ. ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗಿತ್ತು. ಆದರೆ ಹೋರಾಟವು ವಿಸ್ತರಣೆಯಾಯಿತು.

ನಹೆಲ್ ಫುಡ್​ ಡೆಲಿವರಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದನು. ಕಳೆದ ಮೂರು ವರ್ಷಗಳಿಂದ ಪೈರೇಟ್ಸ್ ಆಫ್ ನಾಂಟೆರ್ರೆ ರಗ್ಬಿ ಕ್ಲಬ್‌ನ ಸಕ್ರಿಯ ಸದಸ್ಯರಾಗಿದ್ದ. ಈತನ ಹತ್ಯೆಯು ಜನಾಂಗೀಯ ಹತ್ಯೆಯನ್ನು ಮತ್ತೆ ನೆನಪಿಸಿದೆ ಎಂದು ವರದಿಯಾಗಿದೆ. ಈ ಕಾರಣದಿಂದಲೇ ಫ್ರಾನ್ಸ್‌ ನಲ್ಲಿ ಈ ಘಟನೆ ಗಲಭೆಗೆ ಕಾರಣವಾಗಿದೆ.

Advertisement

ಫ್ರಾನ್ಸ್‌ನಲ್ಲಿ 2017ರಲ್ಲಿ  ಪೊಲೀಸ್‌ ಕಾಯಿದೆಗೆ ತಿದ್ದುಪಡಿ ತಂದು ಐದು ಗಂಭೀರ ಬಗೆಯ ಟ್ರಾಫಿಕ್‌ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಪೊಲೀಸರು ವಾಹನ ಸವಾರರ ಮೇಲೆ ಗುಂಡು ಹಾರಿಸುವ ಅವಕಾಶ ನೀಡಲಾಗಿದೆ. ಈ ಕಾಯಿದೆಯನ್ನು ಜನರು ಮೊದಲಿನಿಂದಲೂ ವಿರೋಧಿಸಿಕೊಂಡು ಬಂದಿದ್ದಾರೆ. ಆ ಸಿಟ್ಟು ಈಗ ನಹೇಲ್‌ ಹತ್ಯೆ ಪ್ರಕರಣದ ಮೂಲಕ ಸ್ಫೋಟಗೊಂಡಿದೆ ಎಂಬುದು ಇನ್ನೊಂದು ವರದಿ.

ಇಲ್ಲಿ ಈ ಬಾರಿ ಪೊಲೀಸರ ಮೇಲಿನ ಸಿಟ್ಟು ಹಾಗೂ ಜನಾಂಗೀಯ ದ್ವೇಷವೇ ಪ್ರತಿಭಟನೆ ಉಗ್ರ ರೂಪ ತಾಳಲು ಕಾರಣವಾಗಿದೆ.  2005 ರಲ್ಲಿ ಫ್ರಾನ್ಸ್‌ನಲ್ಲಿ ನಡೆದ ಘಟನೆಯನ್ನು ಇರಿಸಿಕೊಂಡು ಈಗ ಮತ್ತೆ ಹಿಂಸಾಚಾರಕ್ಕೆ ಪ್ರೇರೇಪಣೆಯಾಗಿದೆ. ಅಂದು ಇಬ್ಬರು ಹದಿಹರೆಯದವರ ಸಾವುಗಳೂ ಇದೇ ಮಾದರಿ ನಡೆದಿತ್ತು. ಇದೀಗ ಈ ದ್ವೇಷವೂ ಹರಡಿದಿದೆ. ವಿಶೇಷವಾಗಿ ಮುಸ್ಲಿಂ ಸಮುದಾಯದ ಉದ್ರಿಕ್ತರು ಫ್ರಾನ್ಸ್‌ನ ಬೀದಿ ಬೀದಿಗಳಲ್ಲಿ ಪೊಲೀಸ್‌ ಬ್ಯಾರಿಕೇಡ್‌ಗಳನ್ನು ಮುರಿದು ಹಾಕಿ, ಸಿಕ್ಕ ಸಿಕ್ಕ ವಾಹನಗಳಿಗೆ ಹಾಗೂ ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.

ಶಾಂತಿ ಮರುಸ್ಥಾಪಿಸಲು  ಫ್ರೆಂಚ್ ಅಧ್ಯಕ್ಷ ಎಮಾನ್ಯುಯಲ್‌ ಮ್ಯಾಕ್ರಾನ್‌ ಸರಕಾರ ಹರಸಾಹಸ ನಡೆಸುತ್ತಿದ್ದು, ಎಮರ್ಜೆನ್ಸಿ ಘೋಷಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ. ಮುಂದಿನ ಕೆಲವು ಗಂಟೆಗಳು ನಿರ್ಣಾಯಕ ಎಂದಿರುವ ಫ್ರಾನ್ಸ್ ಸರ್ಕಾರ, ಶೀಘ್ರವೇ ಗಲಭೆಯನ್ನು ಹತ್ತಿಕ್ಕಲು ಸುಮಾರು 45 ಸಾವಿರ ಪೊಲೀಸರನ್ನು ನಿಯೋಜಿಸಿದೆ.

(ಚಿತ್ರ ಮೂಲ : ರಾಯಿಟರ್ಸ್ )

 

Advertisement
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 30-10-2025 | ನವೆಂಬರ್‌ ಮೊದಲ ವಾರದಿಂದ ಮತ್ತೆ ಗುಡುಗು ಸಹಿತ ಮಳೆ…?
October 30, 2025
2:24 PM
by: ಸಾಯಿಶೇಖರ್ ಕರಿಕಳ
ಶಾಲೆಯ ವಾರ್ಷಿಕೋತ್ಸವದಲ್ಲಿ ಕೃಷಿಕನಿಗೆ ಸನ್ಮಾನ… | ಕೃಷಿ ಬದುಕಿನ ಸಾಧನೆಯ ಪರಿಚಯಿಸುವ ಶಾಲೆ
October 30, 2025
1:55 PM
by: ದ ರೂರಲ್ ಮಿರರ್.ಕಾಂ
ರಸಗೊಬ್ಬರ ಸಬ್ಸಿಡಿ 37,952 ಕೋಟಿ ರೂಪಾಯಿ
October 29, 2025
10:37 PM
by: ರೂರಲ್‌ ಮಿರರ್ ಸುದ್ದಿಜಾಲ
ಮಹಿಳೆಯರಿಗೆ ಸ್ವಉದ್ಯೋಗ | ಉಚಿತ ನಾಟಿ ಕೋಳಿಮರಿ ಯೋಜನೆಗೆ ಸರ್ಕಾರ ನಿರ್ಧಾರ
October 29, 2025
10:33 PM
by: ರೂರಲ್‌ ಮಿರರ್ ಸುದ್ದಿಜಾಲ
ಕ್ಯಾಂಪ್ಕೊ 5 ವರ್ಷದಲ್ಲಿ 210 ಕೋಟಿ ರೂಪಾಯಿ ಲಾಭ – ಅಡಿಕೆ ಧಾರಣೆ ಸ್ಥಿರತೆಗೆ ಪ್ರಯತ್ನ | ಕಿಶೋರ್‌ ಕುಮಾರ್‌ ಕೊಡ್ಗಿ

ಪ್ರಮುಖ ಸುದ್ದಿ

MIRROR FOCUS

ರಸಗೊಬ್ಬರ ಸಬ್ಸಿಡಿ 37,952 ಕೋಟಿ ರೂಪಾಯಿ
October 29, 2025
10:37 PM
by: ರೂರಲ್‌ ಮಿರರ್ ಸುದ್ದಿಜಾಲ
ರಸಗೊಬ್ಬರ ಸಬ್ಸಿಡಿ 37,952 ಕೋಟಿ ರೂಪಾಯಿ
October 29, 2025
10:37 PM
by: ರೂರಲ್‌ ಮಿರರ್ ಸುದ್ದಿಜಾಲ
ಒಂದು ಎಕರೆ ಬದನೆ ತೋಟ – 6 ಲಕ್ಷ ಆದಾಯ | ಯುವ ಕೃಷಿಕನ ಸಾಧನೆ
October 29, 2025
10:31 PM
by: ರೂರಲ್‌ ಮಿರರ್ ಸುದ್ದಿಜಾಲ
ಡ್ರ್ಯಾಗನ್ ಫ್ರೂಟ್ ಪೌಡರ್ ಉತ್ಪಾದನೆಗೆ ಹೊಸ ವಿಧಾನ ಅಭಿವೃದ್ಧಿ
October 29, 2025
10:27 PM
by: ರೂರಲ್‌ ಮಿರರ್ ಸುದ್ದಿಜಾಲ
ಅಡಿಕೆ ನಿಷೇಧದ ಆತಂಕ ನಿವಾರಣೆಗೆ ಪ್ರಯತ್ನ | ಡಾ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆಯಲ್ಲಿ ARDF ಸಭೆ
October 28, 2025
9:22 PM
by: ದ ರೂರಲ್ ಮಿರರ್.ಕಾಂ
Advertisement

Editorial pick

ಅಡಿಕೆಗೆ ಪರ್ಯಾಯ ಬೆಳೆ ಬೆಳೆಯಲು ಸಲಹೆ
October 15, 2025
7:17 AM
by: The Rural Mirror ಸುದ್ದಿಜಾಲ
ಸರ್ಕಾರದಿಂದ 200 ಕಾಲು ಸಂಕ ನಿರ್ಮಾಣದ ಗುರಿ
October 9, 2025
6:54 AM
by: The Rural Mirror ಸುದ್ದಿಜಾಲ
ಟರ್ಕಿ ದೇಶದ ತಳಿಯ ಸಜ್ಜೆ  ಬಿತ್ತನೆ | ರಾಸಾಯನಿಕ ಸಿಂಪಡಿಸದೆಯೇ ಉತ್ತಮ ಬೆಳೆ..!
October 8, 2025
7:47 AM
by: The Rural Mirror ಸುದ್ದಿಜಾಲ

ವಿಡಿಯೋ

ಕರುಣಾಮಯಿ ತಾಯಿ..
September 19, 2025
10:05 PM
by: ದ ರೂರಲ್ ಮಿರರ್.ಕಾಂ
ಉದ್ಯಮ ಹಾಗೂ ಸಮಾಜ ಸೇವೆ
September 19, 2025
10:03 PM
by: ದ ರೂರಲ್ ಮಿರರ್.ಕಾಂ
60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
Advertisement

ಸುದ್ದಿಗಳು

ಹಣದ ಆಕರ್ಷಣೆ ಮತ್ತು ಮೌಲ್ಯದ ಕುಸಿತ
October 31, 2025
10:28 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹವಾಮಾನ ವರದಿ | 30-10-2025 | ನವೆಂಬರ್‌ ಮೊದಲ ವಾರದಿಂದ ಮತ್ತೆ ಗುಡುಗು ಸಹಿತ ಮಳೆ…?
October 30, 2025
2:24 PM
by: ಸಾಯಿಶೇಖರ್ ಕರಿಕಳ
ಶಾಲೆಯ ವಾರ್ಷಿಕೋತ್ಸವದಲ್ಲಿ ಕೃಷಿಕನಿಗೆ ಸನ್ಮಾನ… | ಕೃಷಿ ಬದುಕಿನ ಸಾಧನೆಯ ಪರಿಚಯಿಸುವ ಶಾಲೆ
October 30, 2025
1:55 PM
by: ದ ರೂರಲ್ ಮಿರರ್.ಕಾಂ
ರಸಗೊಬ್ಬರ ಸಬ್ಸಿಡಿ 37,952 ಕೋಟಿ ರೂಪಾಯಿ
October 29, 2025
10:37 PM
by: ರೂರಲ್‌ ಮಿರರ್ ಸುದ್ದಿಜಾಲ
ಮಹಿಳೆಯರಿಗೆ ಸ್ವಉದ್ಯೋಗ | ಉಚಿತ ನಾಟಿ ಕೋಳಿಮರಿ ಯೋಜನೆಗೆ ಸರ್ಕಾರ ನಿರ್ಧಾರ
October 29, 2025
10:33 PM
by: ರೂರಲ್‌ ಮಿರರ್ ಸುದ್ದಿಜಾಲ
ಒಂದು ಎಕರೆ ಬದನೆ ತೋಟ – 6 ಲಕ್ಷ ಆದಾಯ | ಯುವ ಕೃಷಿಕನ ಸಾಧನೆ
October 29, 2025
10:31 PM
by: ರೂರಲ್‌ ಮಿರರ್ ಸುದ್ದಿಜಾಲ
ಡ್ರ್ಯಾಗನ್ ಫ್ರೂಟ್ ಪೌಡರ್ ಉತ್ಪಾದನೆಗೆ ಹೊಸ ವಿಧಾನ ಅಭಿವೃದ್ಧಿ
October 29, 2025
10:27 PM
by: ರೂರಲ್‌ ಮಿರರ್ ಸುದ್ದಿಜಾಲ
ಪೋಷಕರಿಗೊಂದು ಮಾಹಿತಿ : ಮಕ್ಕಳ  ಪಠ್ಯಗಳನ್ನು ಓದಿ
October 29, 2025
9:55 PM
by: ಡಾ.ಚಂದ್ರಶೇಖರ ದಾಮ್ಲೆ
ಕ್ಯಾಂಪ್ಕೊ 5 ವರ್ಷದಲ್ಲಿ 210 ಕೋಟಿ ರೂಪಾಯಿ ಲಾಭ – ಅಡಿಕೆ ಧಾರಣೆ ಸ್ಥಿರತೆಗೆ ಪ್ರಯತ್ನ | ಕಿಶೋರ್‌ ಕುಮಾರ್‌ ಕೊಡ್ಗಿ
October 29, 2025
11:36 AM
by: ಮಹೇಶ್ ಪುಚ್ಚಪ್ಪಾಡಿ
ಅಡಿಕೆ ನಿಷೇಧದ ಆತಂಕ ನಿವಾರಣೆಗೆ ಪ್ರಯತ್ನ | ಡಾ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆಯಲ್ಲಿ ARDF ಸಭೆ
October 28, 2025
9:22 PM
by: ದ ರೂರಲ್ ಮಿರರ್.ಕಾಂ

ವಿಶೇಷ ವರದಿ

ಶಾಲೆಯ ವಾರ್ಷಿಕೋತ್ಸವದಲ್ಲಿ ಕೃಷಿಕನಿಗೆ ಸನ್ಮಾನ… | ಕೃಷಿ ಬದುಕಿನ ಸಾಧನೆಯ ಪರಿಚಯಿಸುವ ಶಾಲೆ
October 30, 2025
1:55 PM
by: ದ ರೂರಲ್ ಮಿರರ್.ಕಾಂ
ಹಲಸಿನ ಕೃಷಿಗೆ ಭವಿಷ್ಯ ಇದೆ ಏಕೆ..?, ಈಗ ಹಲಸಿನ ಬೀಜದ ಹುಡಿಗೂ ಮಾರುಕಟ್ಟೆ ವಿಸ್ತರಣೆಗೆ ಕಾರಣವೇನು..?
October 9, 2025
6:33 AM
by: ದ ರೂರಲ್ ಮಿರರ್.ಕಾಂ
ಟರ್ಕಿ ದೇಶದ ತಳಿಯ ಸಜ್ಜೆ  ಬಿತ್ತನೆ | ರಾಸಾಯನಿಕ ಸಿಂಪಡಿಸದೆಯೇ ಉತ್ತಮ ಬೆಳೆ..!
October 8, 2025
7:47 AM
by: The Rural Mirror ಸುದ್ದಿಜಾಲ
ಗ್ರಾಮೀಣ ಭಾಗದ ಮಳೆಗಾಲದ ಸಂಪರ್ಕಕ್ಕೆ ಕಾಲು ಸಂಕ | 234 ಕಾಲು ಸಂಕ ನಿರ್ಮಾಣಕ್ಕೆ 60 ಕೋಟಿ
September 16, 2025
6:33 AM
by: The Rural Mirror ಸುದ್ದಿಜಾಲ
Advertisement

OPINION

ದೀಪಾವಳಿ – ಬೆಳಕಿನ ಹಬ್ಬ, ಬದುಕಿನ ತತ್ವ 
October 20, 2025
2:16 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೀಪಾವಳಿ – ಬೆಳಕಿನ ಹಬ್ಬ, ಬದುಕಿನ ತತ್ವ 
October 20, 2025
2:16 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ನವರಾತ್ರಿಯಲ್ಲಿ ವಿಜಯದಶಮಿಯ ಮಹತ್ವ ಮತ್ತು ತಾತ್ವಿಕತೆ
October 2, 2025
10:23 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗಣತಿದಾರರ ಒಂದು ದಿನ | ಗ್ರಾಮೀಣ ಭಾಗದಲ್ಲಿ ಆಗಬೇಕಿರುವ ಗಣತಿ ಯಾವುದು…?
September 28, 2025
4:04 PM
by: ದ ರೂರಲ್ ಮಿರರ್.ಕಾಂ
ಶರಾವತಿ ಯೋಜನೆ | ಜೀವವೈವಿಧ್ಯಕ್ಕೆ ಆಪತ್ತು- ಮನುಕುಲಕ್ಕೆ ವಿಪತ್ತು
September 23, 2025
11:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group