Advertisement
ಸುದ್ದಿಗಳು

ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಯ ಖಾತೆಯಿಂದ 4.15 ಲಕ್ಷ ರೂ. ಗುಳುಂ…! |

Share

ಮೊಬೈಲ್ ಗೆ ಬಂದ ಪ್ಯಾನ್ ಅಪ್ಡೇಟ್ ಲಿಂಕ್ ಕ್ಲಿಕ್ ಮಾಡಿದ ದಾವಣಗೆರೆಯ ವ್ಯಕ್ತಿಯೊಬ್ಬರು 4.15 ಲಕ್ಷ ರೂ. ಕಳೆದುಕೊಂಡಿದ್ದಾರೆ. ಜನವರಿ 21ರಂದು ಘಟನೆ ನಡೆದಿದ್ದು, ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.

Advertisement
Advertisement
Advertisement
Advertisement

ದಾವಣಗೆರೆಯ ದೇವರಾಜ ಅರಸು ಬಡಾವಣೆ ನಿವಾಸಿಯಾಗಿರುವ ವಿರೂಪಾಕ್ಷಪ್ಪ ವಂಚನೆಗೆ ಒಳಗಾದವರು. ಎಸ್.ಬಿ.ಐ. ನಲ್ಲಿ ಅವರು ಖಾತೆ ಹೊಂದಿದ್ದು, ಅವರ ಮೊಬೈಲ್ ಸಂಖ್ಯೆಗೆ ಜನವರಿ 21ರಂದು ರಾತ್ರಿ 10 ಗಂಟೆ ಸುಮಾರಿಗೆ ಎಸ್‌ಎಂಎಸ್ ಬಂದಿದೆ.ಎಸ್‌ಬಿಐ ಯೋನೋ ಅಪ್ಲಿಕೇಷನ್ ನಲ್ಲಿ ಪ್ಯಾನ್ ಅಪ್ ಡೇಟ್ ಮಾಡಲು ಲಿಂಕ್ ಒತ್ತಿ ಎಂದು ಅದರಲ್ಲಿ ತಿಳಿಸಲಾಗಿದ್ದು, ಲಿಂಕ್ ಕ್ಲಿಕ್ ಮಾಡಿದ ವಿರೂಪಾಕ್ಷಪ್ಪ ತಮ್ಮ ಖಾತೆಯ ಕುರಿತಾದ ಯಾವುದೇ ವಿವರ ನಮೂದಿಸಿಲ್ಲವಾದರೂ ಮರುದಿನ ಮಧ್ಯಾಹ್ನ ಅವರ ಖಾತೆಯಿಂದ ಹಣ ಕಡಿತವಾದ ಸಂದೇಶ ಮೊಬೈಲ್ ಗೆ ಬಂದಿದೆ.

Advertisement

ಕೂಡಲೇ ಅವರು ಬ್ಯಾಂಕಿಗೆ ಹೋಗಿ ವಿಚಾರಿಸಿದಾಗ ಅವರ ಖಾತೆಯಿಂದ ಕ್ರಮವಾಗಿ 1.35 ಲಕ್ಷ ರೂ., 1 ಲಕ್ಷ ರೂ., 1.79 ಲಕ್ಷ ರೂ. ಸೇರಿದಂತೆ ಒಟ್ಟು 4.15 ಲಕ್ಷ ರೂ. ಕಡಿತವಾಗಿರುವುದಾಗಿ ಬ್ಯಾಂಕ್ ಸಿಬ್ಬಂದಿ ತಿಳಿಸಿದ್ದಾರೆ. ಬಳಿಕ ವಿರೂಪಾಕ್ಷಪ್ಪ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

20 hours ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

1 day ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

2 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

2 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

2 days ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

2 days ago