ಉಪ್ಪು ತಿಂದವರು ನೀರು ಕುಡಿಲೇ ಬೇಕು. ಈ ಪರಿಸ್ಥಿತಿ ಈಗ ಚೈತ್ರ ಕುಂದಾಪುರ#Chaitra Kundapura ಹಾಗೂ ಆಕೆಯ ವಂಚನೆ ಗ್ಯಾಂಗ್ ಪರಿಸ್ಥಿತಿ. ಮೊನ್ನೆಯಿಂದ ಸಿಸಿಬಿ ಪೋಲಿಸ#CCB Policeರಿಂದ ಡ್ರಿಲ್ ಮಾಡಿಸಿಕೊಳ್ಳುತ್ತಿರುವ ಗ್ಯಾಂಗ್ ಇಂದು ಮತ್ತೆ ಕೋರ್ಟ್#Court ಗೆ ಹಾಜರಾಗಲಿದ್ದಾರೆ. ಚೈತ್ರಾ ಕುಂದಾಪುರ & ಗ್ಯಾಂಗ್ನಿಂದ ಉದ್ಯಮಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿಗೆ ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಹೀಗಾಗಿ 7 ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ#CCB ಕೋರ್ಟಿಗೆ ಹಾಜರುಪಡಿಸಲಿದ್ದಾರೆ.
ಚೈತ್ರಾ ಕುಂದಾಪುರ, ಗಗನ್ ಕಡೂರು, ರಮೇಶ್, ಚೆನ್ನನಾಯ್ಕ್, ಧನರಾಜ್ ಹಾಗೂ ಶ್ರೀಕಾಂತ್ ಸೇರಿ 7 ಆರೋಪಿಗಳನ್ನ ಪೊಲೀಸರು ಕೋರ್ಟ್ಗೆ ಹಾಜರುಪಡಿಸಲಿದ್ದಾರೆ. ಪ್ರಕರಣ ಸಂಬಂಧ ಅಭಿನವ ಹಾಲಶ್ರೀ ಹೊರತುಪಡಿಸಿ ಎಲ್ಲಾ ಬಂಧಿತ ಆರೋಪಿಗಳು ಕೋರ್ಟ್ ಮುಂದೆ ಹಾಜರಾಗಲಿದ್ದಾರೆ. ಏಳು ಆರೋಪಿಗಳ ವಿಚಾರಣೆ ಬಹುತೇಕ ಅಂತ್ಯವಾದ ಹಿನ್ನೆಲೆ ಮತ್ತೆ ಕಸ್ಟಡಿಗೆ ಕೇಳದಿರಲು ನಿರ್ಧಾರ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಂಧಿತ ಆರೋಪಿಗಳನ್ನ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಆದೇಶಿಸುವ ಸಾಧ್ಯತೆ ಇದೆ. ಕೋರ್ಟ್ ಕೇಸ್ ಕೈಗೆತ್ತಿಕೊಂಡು ತೀರ್ಪು ನೀಡಿದ ಮೇಲೆ ಅಷ್ಟೇ ತಿಳಿಬೇಕು ಈ ಗ್ಯಾಂಗ್ ಮತ್ತೆ ಕಸ್ಟಡಿಗಾ..? ಅಥವಾ ಮತ್ತೆ ಜೈಲಿಗಾ ಅಂತ.
ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…
ಇತ್ತೀಚಿನ ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…