ಉಪ್ಪು ತಿಂದವರು ನೀರು ಕುಡಿಲೇ ಬೇಕು. ಈ ಪರಿಸ್ಥಿತಿ ಈಗ ಚೈತ್ರ ಕುಂದಾಪುರ#Chaitra Kundapura ಹಾಗೂ ಆಕೆಯ ವಂಚನೆ ಗ್ಯಾಂಗ್ ಪರಿಸ್ಥಿತಿ. ಮೊನ್ನೆಯಿಂದ ಸಿಸಿಬಿ ಪೋಲಿಸ#CCB Policeರಿಂದ ಡ್ರಿಲ್ ಮಾಡಿಸಿಕೊಳ್ಳುತ್ತಿರುವ ಗ್ಯಾಂಗ್ ಇಂದು ಮತ್ತೆ ಕೋರ್ಟ್#Court ಗೆ ಹಾಜರಾಗಲಿದ್ದಾರೆ. ಚೈತ್ರಾ ಕುಂದಾಪುರ & ಗ್ಯಾಂಗ್ನಿಂದ ಉದ್ಯಮಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿಗೆ ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಹೀಗಾಗಿ 7 ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ#CCB ಕೋರ್ಟಿಗೆ ಹಾಜರುಪಡಿಸಲಿದ್ದಾರೆ.
ಚೈತ್ರಾ ಕುಂದಾಪುರ, ಗಗನ್ ಕಡೂರು, ರಮೇಶ್, ಚೆನ್ನನಾಯ್ಕ್, ಧನರಾಜ್ ಹಾಗೂ ಶ್ರೀಕಾಂತ್ ಸೇರಿ 7 ಆರೋಪಿಗಳನ್ನ ಪೊಲೀಸರು ಕೋರ್ಟ್ಗೆ ಹಾಜರುಪಡಿಸಲಿದ್ದಾರೆ. ಪ್ರಕರಣ ಸಂಬಂಧ ಅಭಿನವ ಹಾಲಶ್ರೀ ಹೊರತುಪಡಿಸಿ ಎಲ್ಲಾ ಬಂಧಿತ ಆರೋಪಿಗಳು ಕೋರ್ಟ್ ಮುಂದೆ ಹಾಜರಾಗಲಿದ್ದಾರೆ. ಏಳು ಆರೋಪಿಗಳ ವಿಚಾರಣೆ ಬಹುತೇಕ ಅಂತ್ಯವಾದ ಹಿನ್ನೆಲೆ ಮತ್ತೆ ಕಸ್ಟಡಿಗೆ ಕೇಳದಿರಲು ನಿರ್ಧಾರ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಂಧಿತ ಆರೋಪಿಗಳನ್ನ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಆದೇಶಿಸುವ ಸಾಧ್ಯತೆ ಇದೆ. ಕೋರ್ಟ್ ಕೇಸ್ ಕೈಗೆತ್ತಿಕೊಂಡು ತೀರ್ಪು ನೀಡಿದ ಮೇಲೆ ಅಷ್ಟೇ ತಿಳಿಬೇಕು ಈ ಗ್ಯಾಂಗ್ ಮತ್ತೆ ಕಸ್ಟಡಿಗಾ..? ಅಥವಾ ಮತ್ತೆ ಜೈಲಿಗಾ ಅಂತ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…