ಉಪ್ಪು ತಿಂದವರು ನೀರು ಕುಡಿಲೇ ಬೇಕು. ಈ ಪರಿಸ್ಥಿತಿ ಈಗ ಚೈತ್ರ ಕುಂದಾಪುರ#Chaitra Kundapura ಹಾಗೂ ಆಕೆಯ ವಂಚನೆ ಗ್ಯಾಂಗ್ ಪರಿಸ್ಥಿತಿ. ಮೊನ್ನೆಯಿಂದ ಸಿಸಿಬಿ ಪೋಲಿಸ#CCB Policeರಿಂದ ಡ್ರಿಲ್ ಮಾಡಿಸಿಕೊಳ್ಳುತ್ತಿರುವ ಗ್ಯಾಂಗ್ ಇಂದು ಮತ್ತೆ ಕೋರ್ಟ್#Court ಗೆ ಹಾಜರಾಗಲಿದ್ದಾರೆ. ಚೈತ್ರಾ ಕುಂದಾಪುರ & ಗ್ಯಾಂಗ್ನಿಂದ ಉದ್ಯಮಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿಗೆ ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಹೀಗಾಗಿ 7 ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ#CCB ಕೋರ್ಟಿಗೆ ಹಾಜರುಪಡಿಸಲಿದ್ದಾರೆ.
ಚೈತ್ರಾ ಕುಂದಾಪುರ, ಗಗನ್ ಕಡೂರು, ರಮೇಶ್, ಚೆನ್ನನಾಯ್ಕ್, ಧನರಾಜ್ ಹಾಗೂ ಶ್ರೀಕಾಂತ್ ಸೇರಿ 7 ಆರೋಪಿಗಳನ್ನ ಪೊಲೀಸರು ಕೋರ್ಟ್ಗೆ ಹಾಜರುಪಡಿಸಲಿದ್ದಾರೆ. ಪ್ರಕರಣ ಸಂಬಂಧ ಅಭಿನವ ಹಾಲಶ್ರೀ ಹೊರತುಪಡಿಸಿ ಎಲ್ಲಾ ಬಂಧಿತ ಆರೋಪಿಗಳು ಕೋರ್ಟ್ ಮುಂದೆ ಹಾಜರಾಗಲಿದ್ದಾರೆ. ಏಳು ಆರೋಪಿಗಳ ವಿಚಾರಣೆ ಬಹುತೇಕ ಅಂತ್ಯವಾದ ಹಿನ್ನೆಲೆ ಮತ್ತೆ ಕಸ್ಟಡಿಗೆ ಕೇಳದಿರಲು ನಿರ್ಧಾರ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಂಧಿತ ಆರೋಪಿಗಳನ್ನ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಆದೇಶಿಸುವ ಸಾಧ್ಯತೆ ಇದೆ. ಕೋರ್ಟ್ ಕೇಸ್ ಕೈಗೆತ್ತಿಕೊಂಡು ತೀರ್ಪು ನೀಡಿದ ಮೇಲೆ ಅಷ್ಟೇ ತಿಳಿಬೇಕು ಈ ಗ್ಯಾಂಗ್ ಮತ್ತೆ ಕಸ್ಟಡಿಗಾ..? ಅಥವಾ ಮತ್ತೆ ಜೈಲಿಗಾ ಅಂತ.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…