Advertisement
MIRROR FOCUS

ವಂಚನೆ ಪ್ರಕರಣ | ಚೈತ್ರಾ ಗ್ಯಾಂಗ್‍ನ ಸಿಸಿಬಿ ಕಸ್ಟಡಿ ಇಂದು ಅಂತ್ಯ- ಬಹುತೇಕ ಮುಗಿದ ವಿಚಾರಣೆ : ಮತ್ತೆ ಕಸ್ಟಡಿಗಾ?, ಪರಪ್ಪನ ಅಗ್ರಹಾರಕ್ಕಾ?

Share

ಉಪ್ಪು ತಿಂದವರು ನೀರು ಕುಡಿಲೇ ಬೇಕು. ಈ ಪರಿಸ್ಥಿತಿ ಈಗ ಚೈತ್ರ ಕುಂದಾಪುರ#Chaitra Kundapura ಹಾಗೂ ಆಕೆಯ ವಂಚನೆ ಗ್ಯಾಂಗ್‌ ಪರಿಸ್ಥಿತಿ. ಮೊನ್ನೆಯಿಂದ ಸಿಸಿಬಿ ಪೋಲಿಸ#CCB Policeರಿಂದ ಡ್ರಿಲ್‌ ಮಾಡಿಸಿಕೊಳ್ಳುತ್ತಿರುವ ಗ್ಯಾಂಗ್‌ ಇಂದು ಮತ್ತೆ ಕೋರ್ಟ್‌#Court ಗೆ ಹಾಜರಾಗಲಿದ್ದಾರೆ. ಚೈತ್ರಾ ಕುಂದಾಪುರ  & ಗ್ಯಾಂಗ್‍ನಿಂದ ಉದ್ಯಮಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿಗೆ ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಹೀಗಾಗಿ 7 ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ#CCB ಕೋರ್ಟಿಗೆ ಹಾಜರುಪಡಿಸಲಿದ್ದಾರೆ.

ಚೈತ್ರಾ ಕುಂದಾಪುರ, ಗಗನ್ ಕಡೂರು, ರಮೇಶ್, ಚೆನ್ನನಾಯ್ಕ್, ಧನರಾಜ್ ಹಾಗೂ ಶ್ರೀಕಾಂತ್ ಸೇರಿ 7 ಆರೋಪಿಗಳನ್ನ ಪೊಲೀಸರು ಕೋರ್ಟ್‍ಗೆ ಹಾಜರುಪಡಿಸಲಿದ್ದಾರೆ. ಪ್ರಕರಣ ಸಂಬಂಧ ಅಭಿನವ ಹಾಲಶ್ರೀ ಹೊರತುಪಡಿಸಿ ಎಲ್ಲಾ ಬಂಧಿತ ಆರೋಪಿಗಳು ಕೋರ್ಟ್ ಮುಂದೆ ಹಾಜರಾಗಲಿದ್ದಾರೆ. ಏಳು ಆರೋಪಿಗಳ ವಿಚಾರಣೆ ಬಹುತೇಕ ಅಂತ್ಯವಾದ ಹಿನ್ನೆಲೆ ಮತ್ತೆ ಕಸ್ಟಡಿಗೆ ಕೇಳದಿರಲು ನಿರ್ಧಾರ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಂಧಿತ ಆರೋಪಿಗಳನ್ನ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಆದೇಶಿಸುವ ಸಾಧ್ಯತೆ ಇದೆ. ಕೋರ್ಟ್‌ ಕೇಸ್‌ ಕೈಗೆತ್ತಿಕೊಂಡು ತೀರ್ಪು ನೀಡಿದ ಮೇಲೆ ಅಷ್ಟೇ ತಿಳಿಬೇಕು ಈ ಗ್ಯಾಂಗ್‌ ಮತ್ತೆ ಕಸ್ಟಡಿಗಾ..? ಅಥವಾ ಮತ್ತೆ ಜೈಲಿಗಾ ಅಂತ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

7 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

7 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

8 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

16 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

16 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

1 day ago