Advertisement
ಸುದ್ದಿಗಳು

ಮಹಿಳೆಯರಿಗಾಗಿ ಉಚಿತ ಆರಿ ವರ್ಕ್ಸ್ ತರಬೇತಿ

Share

ಮಹಿಳೆಯರು ಸಹ ಉದ್ಯೋಗವನ್ನು ಮಾಡಬೇಕೆಂದು ಸರ್ಕಾರವು ಅನೇಕ ರೀತಿಯ ಯೋಜನೆಯನ್ನು ಜಾರಿಗೊಳಿಸಿದ್ದು, ಟ್ರೈಲರಿಂಗ್ ಕಲಿತ ಮಹಿಳೆಯರಿಗೆ ಟ್ರೈಲರಿಂಗ್ ಮೆಷಿನ್ ಅನ್ನು ನೀಡಲಾಗುತ್ತಿತ್ತು. ಇದೀಗ ಗ್ರಾಮೀಣ ಮತ್ತು ನಗರ ಪ್ರದೇಶದ ಮಹಿಳೆಯರು ಆರಿ ವರ್ಕ್ಸ್ ಫ್ಯಾಬ್ರಿಕ್ ಪೇಟೀಂಗ್ ವರ್ಕ್ಸ ಅನ್ನು ಮಾಡುವ ಮೂಲಕ ಉತ್ತಮ ಆದಾಯವನ್ನು ಗಳಿಸಲು ಅವಕಾಶವಿದ್ದು ಈ ಕೌಶಲ್ಯವನ್ನು ಉಚಿತವಾಗಿ ಮಹಿಳೆಯರಗೆ ಒದಗಿಸಲು ಕೆನರಾಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಿಂದ “ವಸ್ತ್ರ ಚಿತ್ರಕಲಾ ಉದ್ಯಮಿ ತರಬೇತಿಯನ್ನು” ಆಯೋಜನೆ ಮಾಡಲಾಗಿದ್ದ ಮಹಿಳೆಯರು ಈ ತರಬೇತಿಯ ಪ್ರಯೋಜನವನ್ನು ಪಡೆದುಕೊಂಡು ಸ್ವಂತ ಉದ್ಯೋಗವನ್ನು ಮಾಡಬಹುದು.

22 ಡಿಸೆಂಬರ್ 2025 ರಿಂದ 21 ಜನವರಿ 2026 ವರೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಕೇಂದ್ರ. ಇಂಡಿಸ್ಟ್ರಿಯಲ್ ಏರಿಯಾ, ಹೆಗಡೆ ರಸ್ತೆ, ಕುಮಟಾ ಉತ್ತರ ಕನ್ನಡ ಜಿಲ್ಲೆ ಯಲ್ಲಿ ನಡೆಯಲಿದೆ. ಇದರಲ್ಲಿ ಅರ್ಹ ಮಹಿಳೆಯರು ಪ್ರಯೋಜನವನ್ನು ಪಡೆಯಬಹುದು. ಯಾರೆಲ್ಲಾ ಭಾಗವಹಿಸಬಹುದು:

• ಖಾಯಂ ಕರ್ನಾಟಕ ನಿವಾಸಿ
• 18ರಿಂದ50 ವರ್ಷದ ಒಳಗಿರಬೇಕು
• ಗ್ರಾಮೀಣ ಭಾಗದ BPL ಕಾರ್ಡ್ ಹೊಂದಿರುವವರಿಗೆ
• ಸ್ವಂತ ಉದ್ದಿಮೆಯನ್ನು ಆರಂಭಿಸುವವರಿಗೆ ಮೊದಲ ಆದ್ಯತೆ.…… ಮುಂದೆ ಓದಿ……

ನೊಂದಾಣಿ ಮಾಡುವುದು: ಅಧಿಕೃತ ಗೂಗಲ್ ಪಾರ್ಮ್ ಅನ್ನು ಭೇಟಿ ನೀಡಿ ತರಬೇತಿ ಭಾಗವಹಿಸಲು ನಿಮ್ಮ ಹೆಸರನ್ನು ನೊಂದಣಿ ಮಾಡಿ. ಅಥವಾ ನಡೆಯುವ ದಿನದಂದು ಹೆಸರು ನೋಂದಾಯಿಸಬಹುದು.…… ಮುಂದೆ ಓದಿ……

ಬೇಕಾಗಿರುವ ದಾಖಲೆಗಳು:
ಫೋಟೋ
ಆಧಾರ್ ಕಾರ್ಡ್
ಪಾಸ್ ಬುಕ್
ರೇಷನ್ ಕಾರ್ಡ್
ಪಾನ್ ಕಾರ್ಡ್

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

4 minutes ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

1 day ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

1 day ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

1 day ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

1 day ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

2 days ago