Advertisement
ಸುದ್ದಿಗಳು

ಮಹಿಳೆಯರಿಗಾಗಿ ಉಚಿತ ಆರಿ ವರ್ಕ್ಸ್ ತರಬೇತಿ

Share

ಮಹಿಳೆಯರು ಸಹ ಉದ್ಯೋಗವನ್ನು ಮಾಡಬೇಕೆಂದು ಸರ್ಕಾರವು ಅನೇಕ ರೀತಿಯ ಯೋಜನೆಯನ್ನು ಜಾರಿಗೊಳಿಸಿದ್ದು, ಟ್ರೈಲರಿಂಗ್ ಕಲಿತ ಮಹಿಳೆಯರಿಗೆ ಟ್ರೈಲರಿಂಗ್ ಮೆಷಿನ್ ಅನ್ನು ನೀಡಲಾಗುತ್ತಿತ್ತು. ಇದೀಗ ಗ್ರಾಮೀಣ ಮತ್ತು ನಗರ ಪ್ರದೇಶದ ಮಹಿಳೆಯರು ಆರಿ ವರ್ಕ್ಸ್ ಫ್ಯಾಬ್ರಿಕ್ ಪೇಟೀಂಗ್ ವರ್ಕ್ಸ ಅನ್ನು ಮಾಡುವ ಮೂಲಕ ಉತ್ತಮ ಆದಾಯವನ್ನು ಗಳಿಸಲು ಅವಕಾಶವಿದ್ದು ಈ ಕೌಶಲ್ಯವನ್ನು ಉಚಿತವಾಗಿ ಮಹಿಳೆಯರಗೆ ಒದಗಿಸಲು ಕೆನರಾಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಿಂದ “ವಸ್ತ್ರ ಚಿತ್ರಕಲಾ ಉದ್ಯಮಿ ತರಬೇತಿಯನ್ನು” ಆಯೋಜನೆ ಮಾಡಲಾಗಿದ್ದ ಮಹಿಳೆಯರು ಈ ತರಬೇತಿಯ ಪ್ರಯೋಜನವನ್ನು ಪಡೆದುಕೊಂಡು ಸ್ವಂತ ಉದ್ಯೋಗವನ್ನು ಮಾಡಬಹುದು.

22 ಡಿಸೆಂಬರ್ 2025 ರಿಂದ 21 ಜನವರಿ 2026 ವರೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಕೇಂದ್ರ. ಇಂಡಿಸ್ಟ್ರಿಯಲ್ ಏರಿಯಾ, ಹೆಗಡೆ ರಸ್ತೆ, ಕುಮಟಾ ಉತ್ತರ ಕನ್ನಡ ಜಿಲ್ಲೆ ಯಲ್ಲಿ ನಡೆಯಲಿದೆ. ಇದರಲ್ಲಿ ಅರ್ಹ ಮಹಿಳೆಯರು ಪ್ರಯೋಜನವನ್ನು ಪಡೆಯಬಹುದು. ಯಾರೆಲ್ಲಾ ಭಾಗವಹಿಸಬಹುದು:

• ಖಾಯಂ ಕರ್ನಾಟಕ ನಿವಾಸಿ
• 18ರಿಂದ50 ವರ್ಷದ ಒಳಗಿರಬೇಕು
• ಗ್ರಾಮೀಣ ಭಾಗದ BPL ಕಾರ್ಡ್ ಹೊಂದಿರುವವರಿಗೆ
• ಸ್ವಂತ ಉದ್ದಿಮೆಯನ್ನು ಆರಂಭಿಸುವವರಿಗೆ ಮೊದಲ ಆದ್ಯತೆ.…… ಮುಂದೆ ಓದಿ……

ನೊಂದಾಣಿ ಮಾಡುವುದು: ಅಧಿಕೃತ ಗೂಗಲ್ ಪಾರ್ಮ್ ಅನ್ನು ಭೇಟಿ ನೀಡಿ ತರಬೇತಿ ಭಾಗವಹಿಸಲು ನಿಮ್ಮ ಹೆಸರನ್ನು ನೊಂದಣಿ ಮಾಡಿ. ಅಥವಾ ನಡೆಯುವ ದಿನದಂದು ಹೆಸರು ನೋಂದಾಯಿಸಬಹುದು.…… ಮುಂದೆ ಓದಿ……

ಬೇಕಾಗಿರುವ ದಾಖಲೆಗಳು:
ಫೋಟೋ
ಆಧಾರ್ ಕಾರ್ಡ್
ಪಾಸ್ ಬುಕ್
ರೇಷನ್ ಕಾರ್ಡ್
ಪಾನ್ ಕಾರ್ಡ್

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

44 minutes ago

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

6 hours ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

13 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 day ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

2 days ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago