Advertisement
ಸುದ್ದಿಗಳು

ಮಹಿಳೆಯರಿಗಾಗಿ ಉಚಿತ ಆರಿ ವರ್ಕ್ಸ್ ತರಬೇತಿ

Share

ಮಹಿಳೆಯರು ಸಹ ಉದ್ಯೋಗವನ್ನು ಮಾಡಬೇಕೆಂದು ಸರ್ಕಾರವು ಅನೇಕ ರೀತಿಯ ಯೋಜನೆಯನ್ನು ಜಾರಿಗೊಳಿಸಿದ್ದು, ಟ್ರೈಲರಿಂಗ್ ಕಲಿತ ಮಹಿಳೆಯರಿಗೆ ಟ್ರೈಲರಿಂಗ್ ಮೆಷಿನ್ ಅನ್ನು ನೀಡಲಾಗುತ್ತಿತ್ತು. ಇದೀಗ ಗ್ರಾಮೀಣ ಮತ್ತು ನಗರ ಪ್ರದೇಶದ ಮಹಿಳೆಯರು ಆರಿ ವರ್ಕ್ಸ್ ಫ್ಯಾಬ್ರಿಕ್ ಪೇಟೀಂಗ್ ವರ್ಕ್ಸ ಅನ್ನು ಮಾಡುವ ಮೂಲಕ ಉತ್ತಮ ಆದಾಯವನ್ನು ಗಳಿಸಲು ಅವಕಾಶವಿದ್ದು ಈ ಕೌಶಲ್ಯವನ್ನು ಉಚಿತವಾಗಿ ಮಹಿಳೆಯರಗೆ ಒದಗಿಸಲು ಕೆನರಾಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಿಂದ “ವಸ್ತ್ರ ಚಿತ್ರಕಲಾ ಉದ್ಯಮಿ ತರಬೇತಿಯನ್ನು” ಆಯೋಜನೆ ಮಾಡಲಾಗಿದ್ದ ಮಹಿಳೆಯರು ಈ ತರಬೇತಿಯ ಪ್ರಯೋಜನವನ್ನು ಪಡೆದುಕೊಂಡು ಸ್ವಂತ ಉದ್ಯೋಗವನ್ನು ಮಾಡಬಹುದು.

22 ಡಿಸೆಂಬರ್ 2025 ರಿಂದ 21 ಜನವರಿ 2026 ವರೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಕೇಂದ್ರ. ಇಂಡಿಸ್ಟ್ರಿಯಲ್ ಏರಿಯಾ, ಹೆಗಡೆ ರಸ್ತೆ, ಕುಮಟಾ ಉತ್ತರ ಕನ್ನಡ ಜಿಲ್ಲೆ ಯಲ್ಲಿ ನಡೆಯಲಿದೆ. ಇದರಲ್ಲಿ ಅರ್ಹ ಮಹಿಳೆಯರು ಪ್ರಯೋಜನವನ್ನು ಪಡೆಯಬಹುದು. ಯಾರೆಲ್ಲಾ ಭಾಗವಹಿಸಬಹುದು:

• ಖಾಯಂ ಕರ್ನಾಟಕ ನಿವಾಸಿ
• 18ರಿಂದ50 ವರ್ಷದ ಒಳಗಿರಬೇಕು
• ಗ್ರಾಮೀಣ ಭಾಗದ BPL ಕಾರ್ಡ್ ಹೊಂದಿರುವವರಿಗೆ
• ಸ್ವಂತ ಉದ್ದಿಮೆಯನ್ನು ಆರಂಭಿಸುವವರಿಗೆ ಮೊದಲ ಆದ್ಯತೆ.…… ಮುಂದೆ ಓದಿ……

ನೊಂದಾಣಿ ಮಾಡುವುದು: ಅಧಿಕೃತ ಗೂಗಲ್ ಪಾರ್ಮ್ ಅನ್ನು ಭೇಟಿ ನೀಡಿ ತರಬೇತಿ ಭಾಗವಹಿಸಲು ನಿಮ್ಮ ಹೆಸರನ್ನು ನೊಂದಣಿ ಮಾಡಿ. ಅಥವಾ ನಡೆಯುವ ದಿನದಂದು ಹೆಸರು ನೋಂದಾಯಿಸಬಹುದು.…… ಮುಂದೆ ಓದಿ……

ಬೇಕಾಗಿರುವ ದಾಖಲೆಗಳು:
ಫೋಟೋ
ಆಧಾರ್ ಕಾರ್ಡ್
ಪಾಸ್ ಬುಕ್
ರೇಷನ್ ಕಾರ್ಡ್
ಪಾನ್ ಕಾರ್ಡ್

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

5 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

6 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

6 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

11 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago