Advertisement
ಸುದ್ದಿಗಳು

ಮಹಿಳೆಯರಿಗಾಗಿ ಉಚಿತ ಆರಿ ವರ್ಕ್ಸ್ ತರಬೇತಿ

Share

ಮಹಿಳೆಯರು ಸಹ ಉದ್ಯೋಗವನ್ನು ಮಾಡಬೇಕೆಂದು ಸರ್ಕಾರವು ಅನೇಕ ರೀತಿಯ ಯೋಜನೆಯನ್ನು ಜಾರಿಗೊಳಿಸಿದ್ದು, ಟ್ರೈಲರಿಂಗ್ ಕಲಿತ ಮಹಿಳೆಯರಿಗೆ ಟ್ರೈಲರಿಂಗ್ ಮೆಷಿನ್ ಅನ್ನು ನೀಡಲಾಗುತ್ತಿತ್ತು. ಇದೀಗ ಗ್ರಾಮೀಣ ಮತ್ತು ನಗರ ಪ್ರದೇಶದ ಮಹಿಳೆಯರು ಆರಿ ವರ್ಕ್ಸ್ ಫ್ಯಾಬ್ರಿಕ್ ಪೇಟೀಂಗ್ ವರ್ಕ್ಸ ಅನ್ನು ಮಾಡುವ ಮೂಲಕ ಉತ್ತಮ ಆದಾಯವನ್ನು ಗಳಿಸಲು ಅವಕಾಶವಿದ್ದು ಈ ಕೌಶಲ್ಯವನ್ನು ಉಚಿತವಾಗಿ ಮಹಿಳೆಯರಗೆ ಒದಗಿಸಲು ಕೆನರಾಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಿಂದ “ವಸ್ತ್ರ ಚಿತ್ರಕಲಾ ಉದ್ಯಮಿ ತರಬೇತಿಯನ್ನು” ಆಯೋಜನೆ ಮಾಡಲಾಗಿದ್ದ ಮಹಿಳೆಯರು ಈ ತರಬೇತಿಯ ಪ್ರಯೋಜನವನ್ನು ಪಡೆದುಕೊಂಡು ಸ್ವಂತ ಉದ್ಯೋಗವನ್ನು ಮಾಡಬಹುದು.

22 ಡಿಸೆಂಬರ್ 2025 ರಿಂದ 21 ಜನವರಿ 2026 ವರೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಕೇಂದ್ರ. ಇಂಡಿಸ್ಟ್ರಿಯಲ್ ಏರಿಯಾ, ಹೆಗಡೆ ರಸ್ತೆ, ಕುಮಟಾ ಉತ್ತರ ಕನ್ನಡ ಜಿಲ್ಲೆ ಯಲ್ಲಿ ನಡೆಯಲಿದೆ. ಇದರಲ್ಲಿ ಅರ್ಹ ಮಹಿಳೆಯರು ಪ್ರಯೋಜನವನ್ನು ಪಡೆಯಬಹುದು. ಯಾರೆಲ್ಲಾ ಭಾಗವಹಿಸಬಹುದು:

• ಖಾಯಂ ಕರ್ನಾಟಕ ನಿವಾಸಿ
• 18ರಿಂದ50 ವರ್ಷದ ಒಳಗಿರಬೇಕು
• ಗ್ರಾಮೀಣ ಭಾಗದ BPL ಕಾರ್ಡ್ ಹೊಂದಿರುವವರಿಗೆ
• ಸ್ವಂತ ಉದ್ದಿಮೆಯನ್ನು ಆರಂಭಿಸುವವರಿಗೆ ಮೊದಲ ಆದ್ಯತೆ.…… ಮುಂದೆ ಓದಿ……

ನೊಂದಾಣಿ ಮಾಡುವುದು: ಅಧಿಕೃತ ಗೂಗಲ್ ಪಾರ್ಮ್ ಅನ್ನು ಭೇಟಿ ನೀಡಿ ತರಬೇತಿ ಭಾಗವಹಿಸಲು ನಿಮ್ಮ ಹೆಸರನ್ನು ನೊಂದಣಿ ಮಾಡಿ. ಅಥವಾ ನಡೆಯುವ ದಿನದಂದು ಹೆಸರು ನೋಂದಾಯಿಸಬಹುದು.…… ಮುಂದೆ ಓದಿ……

ಬೇಕಾಗಿರುವ ದಾಖಲೆಗಳು:
ಫೋಟೋ
ಆಧಾರ್ ಕಾರ್ಡ್
ಪಾಸ್ ಬುಕ್
ರೇಷನ್ ಕಾರ್ಡ್
ಪಾನ್ ಕಾರ್ಡ್

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

10 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

10 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

19 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

24 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

1 day ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

2 days ago