Advertisement
ಸುದ್ದಿಗಳು

ಮಹಿಳೆಯರಿಗಾಗಿ ಉಚಿತ ಆರಿ ವರ್ಕ್ಸ್ ತರಬೇತಿ

Share

ಮಹಿಳೆಯರು ಸಹ ಉದ್ಯೋಗವನ್ನು ಮಾಡಬೇಕೆಂದು ಸರ್ಕಾರವು ಅನೇಕ ರೀತಿಯ ಯೋಜನೆಯನ್ನು ಜಾರಿಗೊಳಿಸಿದ್ದು, ಟ್ರೈಲರಿಂಗ್ ಕಲಿತ ಮಹಿಳೆಯರಿಗೆ ಟ್ರೈಲರಿಂಗ್ ಮೆಷಿನ್ ಅನ್ನು ನೀಡಲಾಗುತ್ತಿತ್ತು. ಇದೀಗ ಗ್ರಾಮೀಣ ಮತ್ತು ನಗರ ಪ್ರದೇಶದ ಮಹಿಳೆಯರು ಆರಿ ವರ್ಕ್ಸ್ ಫ್ಯಾಬ್ರಿಕ್ ಪೇಟೀಂಗ್ ವರ್ಕ್ಸ ಅನ್ನು ಮಾಡುವ ಮೂಲಕ ಉತ್ತಮ ಆದಾಯವನ್ನು ಗಳಿಸಲು ಅವಕಾಶವಿದ್ದು ಈ ಕೌಶಲ್ಯವನ್ನು ಉಚಿತವಾಗಿ ಮಹಿಳೆಯರಗೆ ಒದಗಿಸಲು ಕೆನರಾಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಿಂದ “ವಸ್ತ್ರ ಚಿತ್ರಕಲಾ ಉದ್ಯಮಿ ತರಬೇತಿಯನ್ನು” ಆಯೋಜನೆ ಮಾಡಲಾಗಿದ್ದ ಮಹಿಳೆಯರು ಈ ತರಬೇತಿಯ ಪ್ರಯೋಜನವನ್ನು ಪಡೆದುಕೊಂಡು ಸ್ವಂತ ಉದ್ಯೋಗವನ್ನು ಮಾಡಬಹುದು.

22 ಡಿಸೆಂಬರ್ 2025 ರಿಂದ 21 ಜನವರಿ 2026 ವರೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಕೇಂದ್ರ. ಇಂಡಿಸ್ಟ್ರಿಯಲ್ ಏರಿಯಾ, ಹೆಗಡೆ ರಸ್ತೆ, ಕುಮಟಾ ಉತ್ತರ ಕನ್ನಡ ಜಿಲ್ಲೆ ಯಲ್ಲಿ ನಡೆಯಲಿದೆ. ಇದರಲ್ಲಿ ಅರ್ಹ ಮಹಿಳೆಯರು ಪ್ರಯೋಜನವನ್ನು ಪಡೆಯಬಹುದು. ಯಾರೆಲ್ಲಾ ಭಾಗವಹಿಸಬಹುದು:

• ಖಾಯಂ ಕರ್ನಾಟಕ ನಿವಾಸಿ
• 18ರಿಂದ50 ವರ್ಷದ ಒಳಗಿರಬೇಕು
• ಗ್ರಾಮೀಣ ಭಾಗದ BPL ಕಾರ್ಡ್ ಹೊಂದಿರುವವರಿಗೆ
• ಸ್ವಂತ ಉದ್ದಿಮೆಯನ್ನು ಆರಂಭಿಸುವವರಿಗೆ ಮೊದಲ ಆದ್ಯತೆ.…… ಮುಂದೆ ಓದಿ……

ನೊಂದಾಣಿ ಮಾಡುವುದು: ಅಧಿಕೃತ ಗೂಗಲ್ ಪಾರ್ಮ್ ಅನ್ನು ಭೇಟಿ ನೀಡಿ ತರಬೇತಿ ಭಾಗವಹಿಸಲು ನಿಮ್ಮ ಹೆಸರನ್ನು ನೊಂದಣಿ ಮಾಡಿ. ಅಥವಾ ನಡೆಯುವ ದಿನದಂದು ಹೆಸರು ನೋಂದಾಯಿಸಬಹುದು.…… ಮುಂದೆ ಓದಿ……

ಬೇಕಾಗಿರುವ ದಾಖಲೆಗಳು:
ಫೋಟೋ
ಆಧಾರ್ ಕಾರ್ಡ್
ಪಾಸ್ ಬುಕ್
ರೇಷನ್ ಕಾರ್ಡ್
ಪಾನ್ ಕಾರ್ಡ್

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

3 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

5 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

9 hours ago

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್‌, AI ಹಾಗೂ ಸ್ಮಾರ್ಟ್…

10 hours ago

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

19 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

19 hours ago