ದೇಶದ 81 ಕೋಟಿಗೂ ಹೆಚ್ಚು ಜನರಿಗೆ ಪ್ರತಿ ತಿಂಗಳು ಉಚಿತ ಆಹಾರ ಧಾನ್ಯವನ್ನು ಕೇಂದ್ರ ವಿತರಿಸುತ್ತಿದ್ದು, ಇದಕ್ಕಾಗಿ 2 ಲಕ್ಷ 11 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ ಎಂದು ಕೇಂದ್ರ ಆಹಾರ, ಗ್ರಾಹಕ ವ್ಯವಹಾರಗಳು ಮತ್ತು ಸಾರ್ವಜನಿಕ ವಿತರಣೆ ಖಾತೆ ಸಚಿವ ಪ್ರಲ್ಹಾದ್ ಜೋಶಿ ಲೋಕಸಭೆಯಲ್ಲಿ ಹೇಳಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಅವರು, ಈ ಯೋಜನೆ ಕೇಂದ್ರ ಮತ್ತು ರಾಜ್ಯಗಳ ಜಂಟಿ ಜವಾಬ್ದಾರಿಯ ಕಾರ್ಯಕ್ರಮವಾಗಿದ್ದು, ವಿವಿಧ ವರ್ಗಗಳ ರಾಜ್ಯಗಳಿಗೆ ಶೇಕಡಾ 50, ಶೇಕಡಾ 75 ಹಾಗೂ ಶೇಕಡಾ 90 ರಷ್ಟು ನೆರವನ್ನು ಕೇಂದ್ರ ಸರ್ಕಾರ ಒದಗಿಸುತ್ತಿದೆ. ಧಾನ್ಯಗಳ ಖರೀದಿ, ರಾಜ್ಯಗಳ ಗೋದಾಮುಗಳಿಗೆ ಪೂರೈಕೆ, ಅಂತಾರಾಜ್ಯ ಸರಬರಾಜು ಕಾರ್ಯಗಳನ್ನು ಕೇಂದ್ರ ನಿಭಾಯಿಸುತ್ತಿದೆ ಎಂದು ತಿಳಿಸಿದರು.
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…