ದೇಶದ 81 ಕೋಟಿಗೂ ಹೆಚ್ಚು ಜನರಿಗೆ ಪ್ರತಿ ತಿಂಗಳು ಉಚಿತ ಆಹಾರ ಧಾನ್ಯವನ್ನು ಕೇಂದ್ರ ವಿತರಿಸುತ್ತಿದ್ದು, ಇದಕ್ಕಾಗಿ 2 ಲಕ್ಷ 11 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ ಎಂದು ಕೇಂದ್ರ ಆಹಾರ, ಗ್ರಾಹಕ ವ್ಯವಹಾರಗಳು ಮತ್ತು ಸಾರ್ವಜನಿಕ ವಿತರಣೆ ಖಾತೆ ಸಚಿವ ಪ್ರಲ್ಹಾದ್ ಜೋಶಿ ಲೋಕಸಭೆಯಲ್ಲಿ ಹೇಳಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಅವರು, ಈ ಯೋಜನೆ ಕೇಂದ್ರ ಮತ್ತು ರಾಜ್ಯಗಳ ಜಂಟಿ ಜವಾಬ್ದಾರಿಯ ಕಾರ್ಯಕ್ರಮವಾಗಿದ್ದು, ವಿವಿಧ ವರ್ಗಗಳ ರಾಜ್ಯಗಳಿಗೆ ಶೇಕಡಾ 50, ಶೇಕಡಾ 75 ಹಾಗೂ ಶೇಕಡಾ 90 ರಷ್ಟು ನೆರವನ್ನು ಕೇಂದ್ರ ಸರ್ಕಾರ ಒದಗಿಸುತ್ತಿದೆ. ಧಾನ್ಯಗಳ ಖರೀದಿ, ರಾಜ್ಯಗಳ ಗೋದಾಮುಗಳಿಗೆ ಪೂರೈಕೆ, ಅಂತಾರಾಜ್ಯ ಸರಬರಾಜು ಕಾರ್ಯಗಳನ್ನು ಕೇಂದ್ರ ನಿಭಾಯಿಸುತ್ತಿದೆ ಎಂದು ತಿಳಿಸಿದರು.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…