ಹೃದಯ ಸಂಬಂಧಿ ಕಾಯಿಲೆ ಆತಂಕ | ಹಾಸನ ಜಿಲ್ಲೆಯಲ್ಲಿ 1 -10 ನೇ ತರಗತಿ ಮಕ್ಕಳಿಗೆ ಉಚಿತ ಆರೋಗ್ಯ ಶಿಬಿರ

July 20, 2025
10:36 PM

ಹೃದಯ ಸಂಬಂಧಿ ಕಾಯಿಲೆಗಳಿಂದಾಗಿ ಹಾಸನ ಜಿಲ್ಲೆಯಲ್ಲಿ ಆತಂಕ ಎದುರಾಗಿದೆ. ಸಾರ್ವಜನಿಕರ ಆತಂಕ ದೂರ ಮಾಡುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ರಾಜಣ್ಣ ನಿದೇರ್ಶನದಂತೆ , ಜಿಲ್ಲೆಯಲ್ಲಿರುವ 3 ಸಾವಿರ ಶಾಲೆಗಳಲ್ಲಿ , 1 ರಿಂದ 10 ನೇ ತರಗತಿ ಮಕ್ಕಳಿಗೆ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಜಿಲ್ಲೆಯಲ್ಲಿ ಯುವ ಜನತೆ ಹೆಚ್ಚು ಹೃದಯ ಸಂಬಂಧಿ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಹೀಗಾಗಿ ಎಲ್ಲಾ ಶಾಲೆಗಳಲ್ಲಿ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿದೆ.  126 ಮಕ್ಕಳ ಕುಟುಂಬಸ್ಥರಲ್ಲಿ ಹೃದಯ ಸಂಬಂಧಿ ಕಾಯಿಲೆ ಪತ್ತೆಯಾಗಿದ್ದು, ಆ ಕುಟುಂಬಗಳ ಮಕ್ಕಳಿಗೆ ಹೆಚ್ಚಿನ ತಪಾಸಣೆ ಮಾಡಲಾಗಿದೆ ಎಂದು  ಜಿಲ್ಲಾಧಿಕಾರಿ ಲತಾ ಕುಮಾರಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ
June 25, 2026
7:34 AM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ
June 23, 2026
10:13 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror