ಹೃದಯ ಸಂಬಂಧಿ ಕಾಯಿಲೆಗಳಿಂದಾಗಿ ಹಾಸನ ಜಿಲ್ಲೆಯಲ್ಲಿ ಆತಂಕ ಎದುರಾಗಿದೆ. ಸಾರ್ವಜನಿಕರ ಆತಂಕ ದೂರ ಮಾಡುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ರಾಜಣ್ಣ ನಿದೇರ್ಶನದಂತೆ , ಜಿಲ್ಲೆಯಲ್ಲಿರುವ 3 ಸಾವಿರ ಶಾಲೆಗಳಲ್ಲಿ , 1 ರಿಂದ 10 ನೇ ತರಗತಿ ಮಕ್ಕಳಿಗೆ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಜಿಲ್ಲೆಯಲ್ಲಿ ಯುವ ಜನತೆ ಹೆಚ್ಚು ಹೃದಯ ಸಂಬಂಧಿ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಹೀಗಾಗಿ ಎಲ್ಲಾ ಶಾಲೆಗಳಲ್ಲಿ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿದೆ. 126 ಮಕ್ಕಳ ಕುಟುಂಬಸ್ಥರಲ್ಲಿ ಹೃದಯ ಸಂಬಂಧಿ ಕಾಯಿಲೆ ಪತ್ತೆಯಾಗಿದ್ದು, ಆ ಕುಟುಂಬಗಳ ಮಕ್ಕಳಿಗೆ ಹೆಚ್ಚಿನ ತಪಾಸಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಲತಾ ಕುಮಾರಿ ತಿಳಿಸಿದ್ದಾರೆ.
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…