ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜನವರಿ 5 ರಿಂದ10 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಮತ್ತು ಮಹಿಳೆಯರಿಗೆ ಉಚಿತ ಅಣಬೆ ಬೇಸಾಯ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.
ಈ ತರಬೇತಿಗೆ ಯಾವುದೇ ಜಿಲ್ಲೆಯ ಮಹಿಳೆಯರು ಹಾಗೂ ಪುರುಷರು ಅರ್ಜಿಯನ್ನು ಸಲ್ಲಿಸಬಹುದು. ಮಾತ್ರವಲ್ಲ, ಈ ತರಬೇತಿಯ ನಂತರ ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಹಾಗೂ ಕೇಂದ್ರ ಸರ್ಕಾರ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.
ಅರ್ಜಿಯನ್ನು ಸಲ್ಲಿಸುವ ವಿಧಾನ: ಈ ತರಬೇತಿಗೆ ಮುಂಚಿತವಾಗಿ ಅರ್ಜಿನ್ನು ಸಲ್ಲಿಸವಂತಿಲ್ಲ ಬದಲಾಗಿ, ನೇರವಾಗಿ ತರಬೇತಿ ನಡೆಯುವ ಸ್ಥಳದಲ್ಲೇ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾದ ದಾಖಲಾತಿಯೊಂದಿಗೆ ಹಾಜರಾಗಬೇಕು. ವಿಳಾಸ: ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ.
ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…
ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…