ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜನವರಿ 5 ರಿಂದ10 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಮತ್ತು ಮಹಿಳೆಯರಿಗೆ ಉಚಿತ ಅಣಬೆ ಬೇಸಾಯ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.
ಈ ತರಬೇತಿಗೆ ಯಾವುದೇ ಜಿಲ್ಲೆಯ ಮಹಿಳೆಯರು ಹಾಗೂ ಪುರುಷರು ಅರ್ಜಿಯನ್ನು ಸಲ್ಲಿಸಬಹುದು. ಮಾತ್ರವಲ್ಲ, ಈ ತರಬೇತಿಯ ನಂತರ ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಹಾಗೂ ಕೇಂದ್ರ ಸರ್ಕಾರ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.
ಅರ್ಜಿಯನ್ನು ಸಲ್ಲಿಸುವ ವಿಧಾನ: ಈ ತರಬೇತಿಗೆ ಮುಂಚಿತವಾಗಿ ಅರ್ಜಿನ್ನು ಸಲ್ಲಿಸವಂತಿಲ್ಲ ಬದಲಾಗಿ, ನೇರವಾಗಿ ತರಬೇತಿ ನಡೆಯುವ ಸ್ಥಳದಲ್ಲೇ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾದ ದಾಖಲಾತಿಯೊಂದಿಗೆ ಹಾಜರಾಗಬೇಕು. ವಿಳಾಸ: ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…