Advertisement
ಸುದ್ದಿಗಳು

ಕೇಂದ್ರದಿಂದ ಉಚಿತ ರೂಫ್ ಟಾಪ್ ಸೋಲಾರ್ ಸಿಸ್ಟಮ್ ಅಳವಡಿಕೆ

Share

ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಸೂರ್ಯ ಘರ್ ಮಫ್ತ್ ಬಿಜ್ಲಿ ಯೋಜನೆ ಯನ್ನು ಜಾರಿಗೊಳಿಸಿದರೆ. ಅಂದರೆ, ಈ ಯೋಜನೆಯ ಮೂಲಕ ಮನೆಯ ಮೇಲೆ ರೂಫ್ ಟಾಪ್ ಸೋಲಾರ್ ಸಿಸ್ಟಮ್ ಅಳವಡಿಸಲು ರೂ 78,000 ವರೆಗಿನ ಸಬ್ಸಿಡಿ ಸಿಗುತ್ತದೆ. ಹಾಗೂ, ಪ್ರತಿ ತಿಂಗಳು 300 ಯೂನಟ್ ಗಳವರೆಗೆ ಉಚಿತ ವಿದ್ಯುತ್ ಲಭ್ಯವಾಗುತ್ತದೆ.

ಈ ಯೋಜನೆಯ ಮುಖ್ಯ ಉದ್ದೇಶವೆಂದರೆ ವಿದ್ಯುತ್ ಬಿಲ್ ಶೂನ್ಯಗೂಳಿಸಿ, ಹೆಚ್ಚುವರಿ ವಿದ್ಯುತ್ ಮಾರಿ ಆದಾಯ ಗಳಿಸುವುದಾಗಿದೆ. ಈ ಯೋಜನೆಯಿಂದ 3 kW ವರೆಗಿನ ಸಿಸ್ಟಮ್ ಗೆ ಸಬ್ಸಿಡಿ ಸಿಗುತ್ತದೆ. ಸಾಮಾನ್ಯ ಮನೆಗೆ 2-3 kW ಸಿಸ್ಟಮ್ ಸಾಕಾಗುತ್ತದೆ ಇದರಿಂದ ತಿಂಗಳಿಗೆ 300-400 ಯೂನಿಟ್ ಉತ್ಪಾದನೆಯಾಗಿ ಬಿಲ್ ಶೂನ್ಯವಾಗುತ್ತದೆ. ಹೆಚ್ಚುವರಿ ಯೂನಿಟ್ ಗಳನ್ನು ನೆಟ್ ಮೀಟರಿಂಗ್ ವಾರ್ಷಿಕ ರೂ 15,000 ರಿಂದ 20,000 ಆದಾಯ ಗಳಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ:

  • ಅಧಿಕೃತ ಪೋರ್ಟಲ್ ಗೆ ಭೇಟಿ ನೀಡಿApply for Rooftop Solar ಕ್ಲಿಕ್ ಮಾಡಿ, ರಾಜ್ಯ, DISCOM, ಕನ್ಸ್ಯೂಮರ್ ನಂಬರ್, ಮೊಬೈಲ್ ನಮೂದಿಸಿ ರಿಜಿಸ್ಟರ್ ಆಗಬೇಕು
  • ಇಲ್ಲದಿದ್ದಲ್ಲಿ ಸ್ಥಳಿಯ DISCOM ಅಥವಾ CSCಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
  • ಬೇಕಾಗುವ ದಾಖಲೆಗಳು:
    • ಆಧಾರ್ ಕಾರ್ಡ್
    • ಇತೀಚಿನ ವಿದ್ಯುತ್ ಬಿಲ್
    • ಬ್ಯಾಂಕ್ ಪಾಸ್ ಬುಕ್
    • ಮನೆ ಮಾಲೀಕತ್ವ ಪುರಾವೆ
    • ಪಾಸ್ ಪೋರ್ಟ್ ಫೋಟೋ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

8 hours ago

ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ

ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…

11 hours ago

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

22 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

23 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

1 day ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

1 day ago