Advertisement
ಸುದ್ದಿಗಳು

ಕೇಂದ್ರದಿಂದ ಉಚಿತ ರೂಫ್ ಟಾಪ್ ಸೋಲಾರ್ ಸಿಸ್ಟಮ್ ಅಳವಡಿಕೆ

Share

ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಸೂರ್ಯ ಘರ್ ಮಫ್ತ್ ಬಿಜ್ಲಿ ಯೋಜನೆ ಯನ್ನು ಜಾರಿಗೊಳಿಸಿದರೆ. ಅಂದರೆ, ಈ ಯೋಜನೆಯ ಮೂಲಕ ಮನೆಯ ಮೇಲೆ ರೂಫ್ ಟಾಪ್ ಸೋಲಾರ್ ಸಿಸ್ಟಮ್ ಅಳವಡಿಸಲು ರೂ 78,000 ವರೆಗಿನ ಸಬ್ಸಿಡಿ ಸಿಗುತ್ತದೆ. ಹಾಗೂ, ಪ್ರತಿ ತಿಂಗಳು 300 ಯೂನಟ್ ಗಳವರೆಗೆ ಉಚಿತ ವಿದ್ಯುತ್ ಲಭ್ಯವಾಗುತ್ತದೆ.

ಈ ಯೋಜನೆಯ ಮುಖ್ಯ ಉದ್ದೇಶವೆಂದರೆ ವಿದ್ಯುತ್ ಬಿಲ್ ಶೂನ್ಯಗೂಳಿಸಿ, ಹೆಚ್ಚುವರಿ ವಿದ್ಯುತ್ ಮಾರಿ ಆದಾಯ ಗಳಿಸುವುದಾಗಿದೆ. ಈ ಯೋಜನೆಯಿಂದ 3 kW ವರೆಗಿನ ಸಿಸ್ಟಮ್ ಗೆ ಸಬ್ಸಿಡಿ ಸಿಗುತ್ತದೆ. ಸಾಮಾನ್ಯ ಮನೆಗೆ 2-3 kW ಸಿಸ್ಟಮ್ ಸಾಕಾಗುತ್ತದೆ ಇದರಿಂದ ತಿಂಗಳಿಗೆ 300-400 ಯೂನಿಟ್ ಉತ್ಪಾದನೆಯಾಗಿ ಬಿಲ್ ಶೂನ್ಯವಾಗುತ್ತದೆ. ಹೆಚ್ಚುವರಿ ಯೂನಿಟ್ ಗಳನ್ನು ನೆಟ್ ಮೀಟರಿಂಗ್ ವಾರ್ಷಿಕ ರೂ 15,000 ರಿಂದ 20,000 ಆದಾಯ ಗಳಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ:

  • ಅಧಿಕೃತ ಪೋರ್ಟಲ್ ಗೆ ಭೇಟಿ ನೀಡಿApply for Rooftop Solar ಕ್ಲಿಕ್ ಮಾಡಿ, ರಾಜ್ಯ, DISCOM, ಕನ್ಸ್ಯೂಮರ್ ನಂಬರ್, ಮೊಬೈಲ್ ನಮೂದಿಸಿ ರಿಜಿಸ್ಟರ್ ಆಗಬೇಕು
  • ಇಲ್ಲದಿದ್ದಲ್ಲಿ ಸ್ಥಳಿಯ DISCOM ಅಥವಾ CSCಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
  • ಬೇಕಾಗುವ ದಾಖಲೆಗಳು:
    • ಆಧಾರ್ ಕಾರ್ಡ್
    • ಇತೀಚಿನ ವಿದ್ಯುತ್ ಬಿಲ್
    • ಬ್ಯಾಂಕ್ ಪಾಸ್ ಬುಕ್
    • ಮನೆ ಮಾಲೀಕತ್ವ ಪುರಾವೆ
    • ಪಾಸ್ ಪೋರ್ಟ್ ಫೋಟೋ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ

ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್‌ Z ಗಾಗಿ…

8 hours ago

ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ

ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…

8 hours ago

ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?

ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…

8 hours ago

ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾನ್‌ ಅವರು…

9 hours ago

ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಎಳ್ಳು ಸೇವನೆ ಉತ್ತಮ

ಚಳಿಗಾಲದಲ್ಲಿ ಆಹಾರ ಪದ್ಥತಿಯಲ್ಲೂ ಬದಲಾವಣೆ ಮಾಡಿಕೊಂಡರೆ ಉತ್ತಮ. ಅದರಲ್ಲಿ ಎಳ್ಳು ಸೇವನೆಯೂ ಒಂದು.…

9 hours ago

ನಗರ ಪ್ರದೇಶದ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ವಿತರಣೆ ಸಚಿವ ಸಂಪುಟದಲ್ಲಿ ನಿರ್ಣಯ

ರಾಜ್ಯ ಸರ್ಕಾರ, ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ…

9 hours ago