Advertisement
ಸುದ್ದಿಗಳು

ಕೇಂದ್ರದಿಂದ ಉಚಿತ ರೂಫ್ ಟಾಪ್ ಸೋಲಾರ್ ಸಿಸ್ಟಮ್ ಅಳವಡಿಕೆ

Share

ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಸೂರ್ಯ ಘರ್ ಮಫ್ತ್ ಬಿಜ್ಲಿ ಯೋಜನೆ ಯನ್ನು ಜಾರಿಗೊಳಿಸಿದರೆ. ಅಂದರೆ, ಈ ಯೋಜನೆಯ ಮೂಲಕ ಮನೆಯ ಮೇಲೆ ರೂಫ್ ಟಾಪ್ ಸೋಲಾರ್ ಸಿಸ್ಟಮ್ ಅಳವಡಿಸಲು ರೂ 78,000 ವರೆಗಿನ ಸಬ್ಸಿಡಿ ಸಿಗುತ್ತದೆ. ಹಾಗೂ, ಪ್ರತಿ ತಿಂಗಳು 300 ಯೂನಟ್ ಗಳವರೆಗೆ ಉಚಿತ ವಿದ್ಯುತ್ ಲಭ್ಯವಾಗುತ್ತದೆ.

ಈ ಯೋಜನೆಯ ಮುಖ್ಯ ಉದ್ದೇಶವೆಂದರೆ ವಿದ್ಯುತ್ ಬಿಲ್ ಶೂನ್ಯಗೂಳಿಸಿ, ಹೆಚ್ಚುವರಿ ವಿದ್ಯುತ್ ಮಾರಿ ಆದಾಯ ಗಳಿಸುವುದಾಗಿದೆ. ಈ ಯೋಜನೆಯಿಂದ 3 kW ವರೆಗಿನ ಸಿಸ್ಟಮ್ ಗೆ ಸಬ್ಸಿಡಿ ಸಿಗುತ್ತದೆ. ಸಾಮಾನ್ಯ ಮನೆಗೆ 2-3 kW ಸಿಸ್ಟಮ್ ಸಾಕಾಗುತ್ತದೆ ಇದರಿಂದ ತಿಂಗಳಿಗೆ 300-400 ಯೂನಿಟ್ ಉತ್ಪಾದನೆಯಾಗಿ ಬಿಲ್ ಶೂನ್ಯವಾಗುತ್ತದೆ. ಹೆಚ್ಚುವರಿ ಯೂನಿಟ್ ಗಳನ್ನು ನೆಟ್ ಮೀಟರಿಂಗ್ ವಾರ್ಷಿಕ ರೂ 15,000 ರಿಂದ 20,000 ಆದಾಯ ಗಳಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ:

  • ಅಧಿಕೃತ ಪೋರ್ಟಲ್ ಗೆ ಭೇಟಿ ನೀಡಿApply for Rooftop Solar ಕ್ಲಿಕ್ ಮಾಡಿ, ರಾಜ್ಯ, DISCOM, ಕನ್ಸ್ಯೂಮರ್ ನಂಬರ್, ಮೊಬೈಲ್ ನಮೂದಿಸಿ ರಿಜಿಸ್ಟರ್ ಆಗಬೇಕು
  • ಇಲ್ಲದಿದ್ದಲ್ಲಿ ಸ್ಥಳಿಯ DISCOM ಅಥವಾ CSCಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
  • ಬೇಕಾಗುವ ದಾಖಲೆಗಳು:
    • ಆಧಾರ್ ಕಾರ್ಡ್
    • ಇತೀಚಿನ ವಿದ್ಯುತ್ ಬಿಲ್
    • ಬ್ಯಾಂಕ್ ಪಾಸ್ ಬುಕ್
    • ಮನೆ ಮಾಲೀಕತ್ವ ಪುರಾವೆ
    • ಪಾಸ್ ಪೋರ್ಟ್ ಫೋಟೋ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು

ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…

1 day ago

ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ

ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…

1 day ago

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

3 days ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

4 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

4 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

5 days ago