Advertisement
ಸುದ್ದಿಗಳು

ಕೇಂದ್ರದಿಂದ ಉಚಿತ ರೂಫ್ ಟಾಪ್ ಸೋಲಾರ್ ಸಿಸ್ಟಮ್ ಅಳವಡಿಕೆ

Share

ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಸೂರ್ಯ ಘರ್ ಮಫ್ತ್ ಬಿಜ್ಲಿ ಯೋಜನೆ ಯನ್ನು ಜಾರಿಗೊಳಿಸಿದರೆ. ಅಂದರೆ, ಈ ಯೋಜನೆಯ ಮೂಲಕ ಮನೆಯ ಮೇಲೆ ರೂಫ್ ಟಾಪ್ ಸೋಲಾರ್ ಸಿಸ್ಟಮ್ ಅಳವಡಿಸಲು ರೂ 78,000 ವರೆಗಿನ ಸಬ್ಸಿಡಿ ಸಿಗುತ್ತದೆ. ಹಾಗೂ, ಪ್ರತಿ ತಿಂಗಳು 300 ಯೂನಟ್ ಗಳವರೆಗೆ ಉಚಿತ ವಿದ್ಯುತ್ ಲಭ್ಯವಾಗುತ್ತದೆ.

ಈ ಯೋಜನೆಯ ಮುಖ್ಯ ಉದ್ದೇಶವೆಂದರೆ ವಿದ್ಯುತ್ ಬಿಲ್ ಶೂನ್ಯಗೂಳಿಸಿ, ಹೆಚ್ಚುವರಿ ವಿದ್ಯುತ್ ಮಾರಿ ಆದಾಯ ಗಳಿಸುವುದಾಗಿದೆ. ಈ ಯೋಜನೆಯಿಂದ 3 kW ವರೆಗಿನ ಸಿಸ್ಟಮ್ ಗೆ ಸಬ್ಸಿಡಿ ಸಿಗುತ್ತದೆ. ಸಾಮಾನ್ಯ ಮನೆಗೆ 2-3 kW ಸಿಸ್ಟಮ್ ಸಾಕಾಗುತ್ತದೆ ಇದರಿಂದ ತಿಂಗಳಿಗೆ 300-400 ಯೂನಿಟ್ ಉತ್ಪಾದನೆಯಾಗಿ ಬಿಲ್ ಶೂನ್ಯವಾಗುತ್ತದೆ. ಹೆಚ್ಚುವರಿ ಯೂನಿಟ್ ಗಳನ್ನು ನೆಟ್ ಮೀಟರಿಂಗ್ ವಾರ್ಷಿಕ ರೂ 15,000 ರಿಂದ 20,000 ಆದಾಯ ಗಳಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ:

  • ಅಧಿಕೃತ ಪೋರ್ಟಲ್ ಗೆ ಭೇಟಿ ನೀಡಿApply for Rooftop Solar ಕ್ಲಿಕ್ ಮಾಡಿ, ರಾಜ್ಯ, DISCOM, ಕನ್ಸ್ಯೂಮರ್ ನಂಬರ್, ಮೊಬೈಲ್ ನಮೂದಿಸಿ ರಿಜಿಸ್ಟರ್ ಆಗಬೇಕು
  • ಇಲ್ಲದಿದ್ದಲ್ಲಿ ಸ್ಥಳಿಯ DISCOM ಅಥವಾ CSCಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
  • ಬೇಕಾಗುವ ದಾಖಲೆಗಳು:
    • ಆಧಾರ್ ಕಾರ್ಡ್
    • ಇತೀಚಿನ ವಿದ್ಯುತ್ ಬಿಲ್
    • ಬ್ಯಾಂಕ್ ಪಾಸ್ ಬುಕ್
    • ಮನೆ ಮಾಲೀಕತ್ವ ಪುರಾವೆ
    • ಪಾಸ್ ಪೋರ್ಟ್ ಫೋಟೋ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

15 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

2 days ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

2 days ago