Advertisement
ಸುದ್ದಿಗಳು

ಕೇಂದ್ರದಿಂದ ಉಚಿತ ರೂಫ್ ಟಾಪ್ ಸೋಲಾರ್ ಸಿಸ್ಟಮ್ ಅಳವಡಿಕೆ

Share

ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಸೂರ್ಯ ಘರ್ ಮಫ್ತ್ ಬಿಜ್ಲಿ ಯೋಜನೆ ಯನ್ನು ಜಾರಿಗೊಳಿಸಿದರೆ. ಅಂದರೆ, ಈ ಯೋಜನೆಯ ಮೂಲಕ ಮನೆಯ ಮೇಲೆ ರೂಫ್ ಟಾಪ್ ಸೋಲಾರ್ ಸಿಸ್ಟಮ್ ಅಳವಡಿಸಲು ರೂ 78,000 ವರೆಗಿನ ಸಬ್ಸಿಡಿ ಸಿಗುತ್ತದೆ. ಹಾಗೂ, ಪ್ರತಿ ತಿಂಗಳು 300 ಯೂನಟ್ ಗಳವರೆಗೆ ಉಚಿತ ವಿದ್ಯುತ್ ಲಭ್ಯವಾಗುತ್ತದೆ.

ಈ ಯೋಜನೆಯ ಮುಖ್ಯ ಉದ್ದೇಶವೆಂದರೆ ವಿದ್ಯುತ್ ಬಿಲ್ ಶೂನ್ಯಗೂಳಿಸಿ, ಹೆಚ್ಚುವರಿ ವಿದ್ಯುತ್ ಮಾರಿ ಆದಾಯ ಗಳಿಸುವುದಾಗಿದೆ. ಈ ಯೋಜನೆಯಿಂದ 3 kW ವರೆಗಿನ ಸಿಸ್ಟಮ್ ಗೆ ಸಬ್ಸಿಡಿ ಸಿಗುತ್ತದೆ. ಸಾಮಾನ್ಯ ಮನೆಗೆ 2-3 kW ಸಿಸ್ಟಮ್ ಸಾಕಾಗುತ್ತದೆ ಇದರಿಂದ ತಿಂಗಳಿಗೆ 300-400 ಯೂನಿಟ್ ಉತ್ಪಾದನೆಯಾಗಿ ಬಿಲ್ ಶೂನ್ಯವಾಗುತ್ತದೆ. ಹೆಚ್ಚುವರಿ ಯೂನಿಟ್ ಗಳನ್ನು ನೆಟ್ ಮೀಟರಿಂಗ್ ವಾರ್ಷಿಕ ರೂ 15,000 ರಿಂದ 20,000 ಆದಾಯ ಗಳಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ:

  • ಅಧಿಕೃತ ಪೋರ್ಟಲ್ ಗೆ ಭೇಟಿ ನೀಡಿApply for Rooftop Solar ಕ್ಲಿಕ್ ಮಾಡಿ, ರಾಜ್ಯ, DISCOM, ಕನ್ಸ್ಯೂಮರ್ ನಂಬರ್, ಮೊಬೈಲ್ ನಮೂದಿಸಿ ರಿಜಿಸ್ಟರ್ ಆಗಬೇಕು
  • ಇಲ್ಲದಿದ್ದಲ್ಲಿ ಸ್ಥಳಿಯ DISCOM ಅಥವಾ CSCಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
  • ಬೇಕಾಗುವ ದಾಖಲೆಗಳು:
    • ಆಧಾರ್ ಕಾರ್ಡ್
    • ಇತೀಚಿನ ವಿದ್ಯುತ್ ಬಿಲ್
    • ಬ್ಯಾಂಕ್ ಪಾಸ್ ಬುಕ್
    • ಮನೆ ಮಾಲೀಕತ್ವ ಪುರಾವೆ
    • ಪಾಸ್ ಪೋರ್ಟ್ ಫೋಟೋ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

5 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

12 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago