Advertisement
ಸುದ್ದಿಗಳು

ಕೇಂದ್ರದಿಂದ ಉಚಿತ ರೂಫ್ ಟಾಪ್ ಸೋಲಾರ್ ಸಿಸ್ಟಮ್ ಅಳವಡಿಕೆ

Share

ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಸೂರ್ಯ ಘರ್ ಮಫ್ತ್ ಬಿಜ್ಲಿ ಯೋಜನೆ ಯನ್ನು ಜಾರಿಗೊಳಿಸಿದರೆ. ಅಂದರೆ, ಈ ಯೋಜನೆಯ ಮೂಲಕ ಮನೆಯ ಮೇಲೆ ರೂಫ್ ಟಾಪ್ ಸೋಲಾರ್ ಸಿಸ್ಟಮ್ ಅಳವಡಿಸಲು ರೂ 78,000 ವರೆಗಿನ ಸಬ್ಸಿಡಿ ಸಿಗುತ್ತದೆ. ಹಾಗೂ, ಪ್ರತಿ ತಿಂಗಳು 300 ಯೂನಟ್ ಗಳವರೆಗೆ ಉಚಿತ ವಿದ್ಯುತ್ ಲಭ್ಯವಾಗುತ್ತದೆ.

ಈ ಯೋಜನೆಯ ಮುಖ್ಯ ಉದ್ದೇಶವೆಂದರೆ ವಿದ್ಯುತ್ ಬಿಲ್ ಶೂನ್ಯಗೂಳಿಸಿ, ಹೆಚ್ಚುವರಿ ವಿದ್ಯುತ್ ಮಾರಿ ಆದಾಯ ಗಳಿಸುವುದಾಗಿದೆ. ಈ ಯೋಜನೆಯಿಂದ 3 kW ವರೆಗಿನ ಸಿಸ್ಟಮ್ ಗೆ ಸಬ್ಸಿಡಿ ಸಿಗುತ್ತದೆ. ಸಾಮಾನ್ಯ ಮನೆಗೆ 2-3 kW ಸಿಸ್ಟಮ್ ಸಾಕಾಗುತ್ತದೆ ಇದರಿಂದ ತಿಂಗಳಿಗೆ 300-400 ಯೂನಿಟ್ ಉತ್ಪಾದನೆಯಾಗಿ ಬಿಲ್ ಶೂನ್ಯವಾಗುತ್ತದೆ. ಹೆಚ್ಚುವರಿ ಯೂನಿಟ್ ಗಳನ್ನು ನೆಟ್ ಮೀಟರಿಂಗ್ ವಾರ್ಷಿಕ ರೂ 15,000 ರಿಂದ 20,000 ಆದಾಯ ಗಳಿಸಬಹುದು.

Advertisement

ಅರ್ಜಿ ಸಲ್ಲಿಸುವ ವಿಧಾನ:

  • ಅಧಿಕೃತ ಪೋರ್ಟಲ್ ಗೆ ಭೇಟಿ ನೀಡಿApply for Rooftop Solar ಕ್ಲಿಕ್ ಮಾಡಿ, ರಾಜ್ಯ, DISCOM, ಕನ್ಸ್ಯೂಮರ್ ನಂಬರ್, ಮೊಬೈಲ್ ನಮೂದಿಸಿ ರಿಜಿಸ್ಟರ್ ಆಗಬೇಕು
  • ಇಲ್ಲದಿದ್ದಲ್ಲಿ ಸ್ಥಳಿಯ DISCOM ಅಥವಾ CSCಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
  • ಬೇಕಾಗುವ ದಾಖಲೆಗಳು:
    • ಆಧಾರ್ ಕಾರ್ಡ್
    • ಇತೀಚಿನ ವಿದ್ಯುತ್ ಬಿಲ್
    • ಬ್ಯಾಂಕ್ ಪಾಸ್ ಬುಕ್
    • ಮನೆ ಮಾಲೀಕತ್ವ ಪುರಾವೆ
    • ಪಾಸ್ ಪೋರ್ಟ್ ಫೋಟೋ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ದೇಶಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು – ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಕೆ

ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…

6 hours ago

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಜುಲೈ 2 ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…

7 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿ ತಡೆ – ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವರ್ತಕರ ಮನವಿ

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ಹಿನ್ನೆಲೆಯಲ್ಲಿ ಶಿರಸಿಯ ವರ್ತಕರು ಸಂಸದ ವಿಶ್ವೇಶ್ವರ ಹೆಗಡೆ…

10 hours ago

ಹವಾಮಾನ ವರದಿ | 01-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸ್ವಲ್ಪ ಇಳಿಕೆ – ಜುಲೈ 4ರಿಂದ ಮತ್ತೆ ಚುರುಕು!

ಜುಲೈ 2 ಮತ್ತು 3ರಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ…

14 hours ago

ಶಿರಾಡಿ ಘಾಟಿಯಲ್ಲಿ ವಾರಾಂತ್ಯದ ಟ್ರಾಫಿಕ್‌ ಜಾಮ್‌ಗೆ ಬ್ರೇಕ್‌ ಯಾವಾಗ? ಶಿರಾಡಿ ಘಾಟಿಗೆ ವಿಶೇಷ ಸಂಚಾರ ಯೋಜನೆ ಜಾರಿ ಅಗತ್ಯ

ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್‌ ಜಾಮ್‌ಗೆ ವಿಶೇಷ ಸಂಚಾರ ನಿರ್ವಹಣಾ…

17 hours ago

ಜುಲೈನಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಳೆ ಸಾಧ್ಯತೆ : ಐಎಂಡಿ ಎಚ್ಚರಿಕೆ

ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…

18 hours ago