Advertisement
ಸುದ್ದಿಗಳು

ಕೇಂದ್ರದಿಂದ ಉಚಿತ ರೂಫ್ ಟಾಪ್ ಸೋಲಾರ್ ಸಿಸ್ಟಮ್ ಅಳವಡಿಕೆ

Share

ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಸೂರ್ಯ ಘರ್ ಮಫ್ತ್ ಬಿಜ್ಲಿ ಯೋಜನೆ ಯನ್ನು ಜಾರಿಗೊಳಿಸಿದರೆ. ಅಂದರೆ, ಈ ಯೋಜನೆಯ ಮೂಲಕ ಮನೆಯ ಮೇಲೆ ರೂಫ್ ಟಾಪ್ ಸೋಲಾರ್ ಸಿಸ್ಟಮ್ ಅಳವಡಿಸಲು ರೂ 78,000 ವರೆಗಿನ ಸಬ್ಸಿಡಿ ಸಿಗುತ್ತದೆ. ಹಾಗೂ, ಪ್ರತಿ ತಿಂಗಳು 300 ಯೂನಟ್ ಗಳವರೆಗೆ ಉಚಿತ ವಿದ್ಯುತ್ ಲಭ್ಯವಾಗುತ್ತದೆ.

ಈ ಯೋಜನೆಯ ಮುಖ್ಯ ಉದ್ದೇಶವೆಂದರೆ ವಿದ್ಯುತ್ ಬಿಲ್ ಶೂನ್ಯಗೂಳಿಸಿ, ಹೆಚ್ಚುವರಿ ವಿದ್ಯುತ್ ಮಾರಿ ಆದಾಯ ಗಳಿಸುವುದಾಗಿದೆ. ಈ ಯೋಜನೆಯಿಂದ 3 kW ವರೆಗಿನ ಸಿಸ್ಟಮ್ ಗೆ ಸಬ್ಸಿಡಿ ಸಿಗುತ್ತದೆ. ಸಾಮಾನ್ಯ ಮನೆಗೆ 2-3 kW ಸಿಸ್ಟಮ್ ಸಾಕಾಗುತ್ತದೆ ಇದರಿಂದ ತಿಂಗಳಿಗೆ 300-400 ಯೂನಿಟ್ ಉತ್ಪಾದನೆಯಾಗಿ ಬಿಲ್ ಶೂನ್ಯವಾಗುತ್ತದೆ. ಹೆಚ್ಚುವರಿ ಯೂನಿಟ್ ಗಳನ್ನು ನೆಟ್ ಮೀಟರಿಂಗ್ ವಾರ್ಷಿಕ ರೂ 15,000 ರಿಂದ 20,000 ಆದಾಯ ಗಳಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ:

  • ಅಧಿಕೃತ ಪೋರ್ಟಲ್ ಗೆ ಭೇಟಿ ನೀಡಿApply for Rooftop Solar ಕ್ಲಿಕ್ ಮಾಡಿ, ರಾಜ್ಯ, DISCOM, ಕನ್ಸ್ಯೂಮರ್ ನಂಬರ್, ಮೊಬೈಲ್ ನಮೂದಿಸಿ ರಿಜಿಸ್ಟರ್ ಆಗಬೇಕು
  • ಇಲ್ಲದಿದ್ದಲ್ಲಿ ಸ್ಥಳಿಯ DISCOM ಅಥವಾ CSCಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
  • ಬೇಕಾಗುವ ದಾಖಲೆಗಳು:
    • ಆಧಾರ್ ಕಾರ್ಡ್
    • ಇತೀಚಿನ ವಿದ್ಯುತ್ ಬಿಲ್
    • ಬ್ಯಾಂಕ್ ಪಾಸ್ ಬುಕ್
    • ಮನೆ ಮಾಲೀಕತ್ವ ಪುರಾವೆ
    • ಪಾಸ್ ಪೋರ್ಟ್ ಫೋಟೋ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

1 hour ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

1 day ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 day ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

1 day ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

3 days ago