Advertisement
ಸುದ್ದಿಗಳು

ಕುರಿ ಸಾಕಾಣಿಕೆಗೆ ಬ್ಯಾಂಕ್ ನಿಂದ ಉಚಿತ ತರಬೇತಿ – ಅರ್ಜಿ ಸಲ್ಲಿಸುವ ವಿಧಾನ

Share

ಕುರಿ- ಮೇಕೆ ಸಾಕಾಣಿಕೆಯು ಅತ್ಯಂತ ಲಾಭದಾಯಕವಾಗಿ ಮುಂದುವರಿಯುತ್ತಿದ್ದರೂ. ಎಷ್ಟೋ ಜನರಿಗೆ ಆದರ ಬಗ್ಗೆ ಸರಿಯಾದ ಮಾಹಿತಿಗಳು ಸಿಗುತ್ತಿಲ್ಲ. ಇದಕ್ಕಾಗಿಯೇ, ವೈಜ್ಞಾನಿಕ ರೀತಿಯಲ್ಲಿ ಸಾಕಾಣಿಕೆ ಹೇಗೆ ಮಾಡಬೇಕು ಎಂಬುದನ್ನು ತರಬೇತಿಯನ್ನು ನೀಡಲು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಸಂಪೂರ್ಣ ಉಚಿತ ತರಬೇತಿಯನ್ನು ಆಯೋಜಿಸಿದೆ.

ಉಚಿತ ತರಬೇತಿಯು 2026 ರ ಜನವರಿ 19 ರಿಂದ ಪ್ರಾರಂಭವಾಗಿ ಒಟ್ಟು 13 ದಿನಗಳ ಕಾಲ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಕೇಂದ್ರ, ಸೊಣಹಳ್ಳಿಪುರ, ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆಯಲಿದೆ.

ಬೇಕಾಗುವ ದಾಖಲೆಗಳು:
• ಆಧಾರ್ ಕಾರ್ಡ್
• ರೇಷನ್ ಕಾರ್ಡ್
• ಬ್ಯಾಂಕ್ ಪಾಸ್ ಬುಕ್
• ಪಾಸ್ಫೋಟ್ ಅಳತೆಯ ಫೋಟೋ

ಕುರಿ-ಮೇಕೆ ಸಾಕಾಣಿಕೆಗೆ ಸಿಗುವ ಭರ್ಜರಿ ಯೋಜನೆಗಳು:  ತರಬೇತಿ ಪಡೆದ ನಂತರ ಉದ್ಯಮ ಆರಂಭಿಸಲು ಹಣಕಾಸಿನ ಚಿಂತೆ ಬೇಡ. ಏಕೆಂದರೆ ಈ ಬ್ಯಾಂಕ್ ಹಲವಾರು ಯೋಜನೆಗಳನ್ನು ಆರಂಭಿಸುತ್ತಿದೆ.

*ರಾಷ್ಟ್ರೀಯ ಜಾನುವಾರು ಮಿಷನ್ (NLM): ಕುರಿ ಸಾಕಾಣಿಕೆ ಆರಂಭಿಸಲು ಬರೋಬ್ಬರಿ ರೂ 25 ಲಕ್ಷದವರೆಗೆ ಶೇ. 50% ರಷ್ಟು ಸಬ್ಸಿಡಿ ಸಿಗುತ್ತದೆ.
* ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ: 20ಕುರಿ+1 ಮೇಕೆ ಘಟಕಕ್ಕೆ ಒಟ್ಟು ರೂ.1.75 ಲಕ್ಷ ವೆಚ್ಚದಲ್ಲಿ ಸರ್ಕಾರದಿಂದ ರೂ.43,750 ಸಹಾಯಧನ ಮತ್ತು ಕಡಿಮೆ ಬಡ್ಡಿದರದಲ್ಲಿ ರೂ87,500 ಸಾಲ ಸೌಲಭ್ಯವಿದೆ.
* ನರೇಗಾ ಯೋಜನೆ (NREGA): ಕುರಿಗ ಶೆಡ್ ನಿರ್ಮಾಣಕ್ಕೆ ರೂ68,000 ವರೆಗೆ ಆರ್ಥಿಕ ನೆರವು ಪಡೆಯಬಹುದು.
* ಇತರೆ ಯೋಜನೆಗಳು: ಡಾ.ಬಿಆರ್ ಅಂಬೇಡ್ಕರ್ ಅಭಿವೃದ್ದಿ ನಗಮದಿಂದ ಪರಿಶಿಷ್ಟ ಜಾತಿಯ ರೈತರಿಗೆ ಶೇ.50% ಸಬ್ಸಿಡಿ ಹಾಗೂ ಸಹಕಾರ ಸಂಘಗಳ ಮೂಲಕವೂ ಸಾಲ ಸೌಲಭ್ಯಗಳು ಲಭ್ಯವಿದೆ.
ನೋಂದಾಯಿಸಿಕೊಳ್ಳುವ ವಿಧಾನ: ಆಸಕ್ತಿಗಳು ಈ ಕೆಳಗನ ಮೊಬೈಲ್ ಸಂಖ್ಯೆಗಳಿಗೆ ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳಿ: 8970476050, 9591514154, 9686248369, 8970446644, 9505894247 .

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

6 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

12 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

21 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

24 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago