Advertisement
MIRROR FOCUS

ಮಹಿಳೆಯರಿಗೆ ಮೊಬೈಲ್ ನಲ್ಲಿ ಆಧಾರ್ ಕಾರ್ಡ್ ತೋರಿಸಿ ಉಚಿತ ಪ್ರಯಾಣಕ್ಕೆ ಅವಕಾಶ | ರಾಜ್ಯ ಸರ್ಕಾರ ಆದೇಶ

Share

ರಾಜ್ಯದ ಕಾಂಗ್ರೆಸ್‌ ಸರಕಾರ(Congress Govt) ಮಹಿಳೆಯರಿಗೆ(Women) ಗುಡ್ ನ್ಯೂಸ್ ಕೊಟ್ಟಿದ್ದು, ಇನ್ನು ಮುಂದೆ ಮೊಬೈಲ್ ನಲ್ಲಿ ಆಧಾರ್ ಕಾರ್ಡ್(Adhar Card) ತೋರಿಸಿದರೂ ಸಾಕು ಉಚಿತವಾಗಿ ಪ್ರಯಾಣಿಸಬಹುದಾಗಿದೆ (Free Bus). ಈ ಬಗ್ಗೆ ಆದೇಶವನ್ನು ಹೊರಡಿಸಲಾಗಿದೆ.

ಕರ್ನಾಟಕ ಸರ್ಕಾರವು ಶಕ್ತಿ ಯೋಜನೆಯಡಿ ರಾಜ್ಯದ ಮಹಿಳಾ ಪ್ರಯಾಣಿಕರಿಗೆ ನಿಗಮದ ವಾಹನಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವನ್ನು ಕಲ್ಪಿಸಿದ್ದು ಹಾಗೂ ಮುಂದುವರೆದ ಉಲ್ಲೇಖಿತ ಪತ್ರ-ತಿರ ತಿದ್ದುಪಡಿ ಆದೇಶದಲ್ಲಿ ಸದರಿ ಉಚಿತ ಪ್ರಯಾಣಕ್ಕಾಗಿ ಮಹಿಳಾ ಪ್ರಯಾಣಿಕರು ಮೂಲನಕಲು/ಡಿಜಿಲಾಕರ್ (Digilocker) ಹಾರ್ಡ್ ಮತ್ತು ಸಾಫ್ಟ್ ಕಾಪಿ) ಮಾದರಿಯಲ್ಲಿ ತೋರಿಸಿದಲ್ಲಿ ಪ್ರಯಾಣಕ್ಕೆ ಅವಕಾಶ ಕಲ್ಪಿಸಲು ತಿಳಿಸಲಾಗಿರುತ್ತದೆ ಎಂದು ಸರಕಾರದ ಆದೇಶದಲ್ಲಿ ಉಲ್ಲೇಖ ಮಾಡಲಾಗಿದೆ.

ಕೆಲವು ನಿರ್ವಾಹಕರು ಮೊಬೈಲಲ್ಲಿ ಇದ್ದರೆ ಸಾಲದು ಎಂದು ಮಹಿಳಾ ಪ್ರಯಾಣಿಕರಿಗೆ ತೊಂದರೆಯುಂಟು ಮಾಡುತ್ತಿರುವ ಬಗ್ಗೆ ಪದೇ ಪದೇ ದೂರುಗಳು ಕೇಳಿ ಬರುತ್ತಿರುವುದಾಗಿ, ಈ ಹಿನ್ನೆಲೆಯಲ್ಲಿ ಮಹಿಳಾ ಪ್ರಯಾಣಿಕರು ಮೊಬೈಲ್ ನಲ್ಲಿ ಉಲ್ಲೇಖಿತ ಆದೇಶಗಳಲ್ಲಿ ತಿಳಿಸಿರುವಂತೆ ತೋರಿಸುವ ಯಾವುದಾದರೂ ಒಂದು ಅಧಿಕೃತ ಗುರುತಿನ ಚೀಟಿಯನ್ನು ಪರಿಗಣಿಸಿ ಶೂನ್ಯ ಮೊತ್ತದ ಮಹಿಳಾ ಟಿಕೆಟ್ ವಿತರಿಸಲು ಮತ್ತೊಮ್ಮೆ ಎಲ್ಲಾ ನಿರ್ವಾಹಕರಿಗೆ ತಿಳುವಳಿಕೆ ನೀಡಲು ಹಾಗೂ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣಕ್ಕೆ ಆಡಚಣೆಯಾಗದಂತೆ ಹಾಗೂ ದೂರುಗಳಿಗೆ ಆಸ್ಪದ ನೀಡದಂತೆ ಕ್ರಮ ವಹಿಸುವಂತೆ ಉಲ್ಲೇಖ-4 ರ ಪತ್ರದಲ್ಲಿ ಸೂಚಿಸಲಾಗಿದೆ.

The Congress Govt of the state has given good news to women, from now on they can travel for free by showing Adhar Card on their mobile phones. An order has been issued in this regard.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

2 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

2 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

10 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

10 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago