ಸುದ್ದಿಗಳು

ಜ.10 ರಿಂದ ಜಾನುವಾರುಗಳಿಗೆ ಉಚಿತ ಕಂದು ರೋಗ ಲಸಿಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 3ನೇ ಸುತ್ತಿನ ಎರಡನೇ ಹಂತದ ಕಂದು ರೋಗ ಲಸಿಕಾ ಕಾರ್ಯಕ್ರಮ ಜನವರಿ 10 ರಿಂದ 25 ರವರೆಗೆ ದಕ ಜಿಲ್ಲೆಯಾದ್ಯಂತ ದನ ಮತ್ತು ಎಮ್ಮೆಗಳ ಹೆಣ್ಣು ಕರುಗಳಿಗೆ ಮಾತ್ರ ಉಚಿತವಾಗಿ ಹಮ್ಮಿಕೊಳ್ಳಲಾಗಿದೆ.

Advertisement
Advertisement

ಲಸಿಕೆಯನ್ನು ಕರುಗಳಿಗೆ ಜೀವಿತಾವಧಿಯಲ್ಲಿ ಒಮ್ಮೆ ಮಾತ್ರ ನೀಡಬೇಕು. ಕಂದು ರೋಗವು ಬ್ಯಾಕ್ಟೀರಿಯಾದಿಂದ ಹರಡುವ ರೋಗವಾಗಿದ್ದು ಜಾನುವಾರುಗಳಲ್ಲಿ ಜ್ವರ, ಗರ್ಭಪಾತ, ಗರ್ಭಧಾರಣೆ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಇದು ಪ್ರಾಣಿಜನ್ಯ ರೋಗವಾಗಿದ್ದು ಮನುಷ್ಯರಿಗೂ ಹರಡಬಹುದಾಗಿದೆ ಇದರ ಚಿಕಿತ್ಸೆ ದುಬಾರಿ ಮತ್ತು ತ್ರಾಸದಾಯಕವಾಗಿದ್ದು,  ಒಟ್ಟಾರೆ ರೈತರಿಗೆ ತುಂಬಾ ಆರ್ಥಿಕ ನಷ್ಟ ಉಂಟು ಮಾಡುತ್ತದೆ. ರೈತ ಬಾಂಧವರು ತಮ್ಮ 4 ರಿಂದ 8 ತಿಂಗಳ ವಯಸ್ಸಿನ ಹೆಣ್ಣು ಕರುಗಳಿಗೆ ತಪ್ಪದೇ ಲಸಿಕೆ ಹಾಕಿಸಬೇಕು. ಲಸಿಕೆ ಹಾಕಿಸುವುದೊಂದೇ ಕಂದು ರೋಗ ನಿಯಂತ್ರಿಸಲು ಇರುವ ಏಕೈಕ ಮಾರ್ಗವಾಗಿದೆ.

ಹೆಚ್ಚಿನ ಮಾಹಿತಿಗೆ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗಳನ್ನು ಸಂಪರ್ಕಿಸಿ ಎಂದು ಮಂಗಳೂರು ಪಶುಪಾಲನಾ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರೈತರಿಗೆ ಆಶಾದಾಯಕ ಕೃಷಿಭಾಗ್ಯ ಯೋಜನೆ

ಮಂಗಳೂರು ತಾಲೂಕಿನ ಎಲ್ಲಾ ಗ್ರಾಮಗಳು ಮಳೆಯಾಶ್ರಿತ ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಹವಾಮಾನ…

4 hours ago

ಬೆಳೆ ವಿಮೆ | ದತ್ತಾಂಶ ತಾಳೆ ಹೊಂದಿಸಲು  ಮೇ 31 ಕೊನೆಯ ದಿನ

ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ…

4 hours ago

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ | ಕೊಡಗು ಜಿಲ್ಲೆಯ ಬಹುತೇಕ ಕಡೆ ಮಳೆ |

ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ…

4 hours ago

ಬೆಂಗಳೂರು-ಮೈಸೂರಿನಲ್ಲಿ ವಿವಿಧ  ತಳಿಗಳ ಮಾವು, ಹಲಸು ಪ್ರದರ್ಶನ ಮತ್ತು ಮಾರಾಟ

ಬೆಂಗಳೂರಿನ ಲಾಲ್ ಬಾಗ್ ನಲ್ಲಿರುವ ಡಾ. ಎಂ.ಎಚ್ ಮರೀಗೌಡ ಸಭಾಂಗಣದಲ್ಲಿ  ಮೂರು ದಿನಗಳ…

4 hours ago

ಸುಳ್ಯದಲ್ಲಿ ಜೇನು ಚಾಕಲೇಟ್ ಬಿಡುಗಡೆ | ಜೇನಿನಿಂದಲೇ ಚಾಕಲೇಟ್ ಉತ್ತಮ ಬೆಳವಣಿಗೆ – ಶೋಭಾ ಕರಂದ್ಲಾಜೆ

ಜೇನು ಕೃಷಿ ಲಾಭದಾಯಕವಾಗಿದ್ದು, ರೈತರು ಈ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕೇಂದ್ರ…

4 hours ago

ಹವಾಮಾನ ವರದಿ | 23.05.2025 | ಮುಂದಿನ 10 ದಿನಗಳವರೆಗೂ ರಾಜ್ಯದಲ್ಲಿ ಉತ್ತಮ ಮಳೆ

24.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

10 hours ago