ಮನೆಯಲ್ಲಿ ಫ್ರಿಡ್ಜ್ ಸ್ಫೋಟಗೊಂಡು ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆಯೊಂದು ಚೆಂಗಲ್ಪೇಟ್ ಜಿಲ್ಲೆಯ ಗುಡುವಂಚೇರಿ ಪಟ್ಟಣದಲ್ಲಿ ನಡೆದಿದೆ.
ಗಿರಿಜಾ (63) , ಅವರ ಸಹೋದರಿ ರಾಧಾ (55), ಸಹೋದರ ರಾಜಕುಮಾರ್ (47) ಮೃತಪಟ್ಟವರು.
ಗುಡುವಂಚೇರಿಯಲ್ಲಿರುವ ಆರ್ಆರ್ ಬೃಂದಾವನ ಅಪಾರ್ಟ್ಮೆಂಟ್ನಲ್ಲಿರುವ ದಿ. ವೆಂಕಟರಾಮನ್ ಎಂಬವರ ಮನೆಯಲ್ಲಿ ಘಟನೆ ನಡೆದಿದೆ.
ದುಬೈನಲ್ಲಿ ನೆಲೆಸಿರುವ ದಿ. ವೆಂಕಟರಾಮನ್ ಅವರ ಪತ್ನಿ ಗಿರಿಜಾ ಸಹಿತ ಕುಟುಂಬದವರು ದಿವಂಗತರಾದ ವೆಂಕಟರಾಮನ್ ಅವರ ವರ್ಷದ ಪೂಜೆ ಹಿನ್ನೆಲೆ ಮನೆಗೆ ಆಗಮಿಸಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದರೆ, ಗಾಯಾಳುಗಳಾದ ರಾಜ್ಕುಮಾರ್ ಅವರ ಪತ್ನಿ ಭಾರ್ಗವಿ (35) ಮತ್ತು ಅವರ ಪುತ್ರಿ ಆರಾಧನಾ (6) ಅವರನ್ನು ಕ್ರೋಂಪೇಟೆ ಸರ್ಕಾರಿ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಪೋಟದ ಶಬ್ಧ ಕೇಳಿ ಅಕ್ಕಪಕ್ಕದ ಅಪಾರ್ಟ್ಮೆಂಟ್ನವರು ಓಡಿ ಬಂದಿದ್ದು, ಬಾಗಿಲು ಒಡೆದು ಒಳ ಹೋಗಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು.
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…
ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್…